ವಿದ್ಯುತ್ ತಗುಲಿ ಆನೆ ಸಾವುಪಾಲಿಬೆಟ್ಟ, ಏ. 30: ಪಾಲಿಬೆಟ್ಟ ಸಮೀಪದ ಚೆನ್ನನಕೋಟೆಯಲ್ಲಿ ಕುಪ್ಪಂಡ ಅರುಣ ಅವರ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ಗಂಡು ಆನೆಯೊಂದು ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಕೊರೊನಾ : 1012 ಮಂದಿಗೆ ಸಂಪರ್ಕ ತಡೆಮಡಿಕೇರಿ, ಏ.30: ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇರುವವರನ್ನು ಪತ್ತೆ ಹಚ್ಚಿದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಆಹಾರ ಕಿಟ್ ವಿತರಣೆಶನಿವಾರಸಂತೆ, ಏ. 30: ಸಮೀಪದ ಕೊಡ್ಲಿಪೇಟೆಯಲ್ಲಿ ಬಡ ಕಾರ್ಮಿಕರಿಗೆ ಅಲ್ಲಿನ ವಿದ್ಯಾಸಂಸ್ಥೆ, ವಿವಿಧ ಸಂಘ-ಸಂಸ್ಥೆ ಹಾಗೂ ಸಮುದಾಯಗಳ ಸಹಭಾಗಿತ್ವದಲ್ಲಿ ಉಚಿತ ಊಟದ ಪೊಟ್ಟಣಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಗೀರಥ ಜಯಂತಿ: ಸರಳ ಆಚರಣೆಮಡಿಕೇರಿ, ಏ. 30: ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ನಗರದ ಜಿಲ್ಲಾಡಳಿತ ಭವನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ಕಾಮಗಾರಿಗಳಿಗೆ ಚಾಲನೆಸಿದ್ದಾಪುರ, ಏ. 30: ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿಗಳಿಗೆ ಇದೀಗ ಚಾಲನೆ ದೊರೆತಿದೆ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಹಲವಾರು ಕಾಮಗಾರಿಗಳು ಲಾಕ್‍ಡೌನ್
ವಿದ್ಯುತ್ ತಗುಲಿ ಆನೆ ಸಾವುಪಾಲಿಬೆಟ್ಟ, ಏ. 30: ಪಾಲಿಬೆಟ್ಟ ಸಮೀಪದ ಚೆನ್ನನಕೋಟೆಯಲ್ಲಿ ಕುಪ್ಪಂಡ ಅರುಣ ಅವರ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ಗಂಡು ಆನೆಯೊಂದು ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ
ಕೊರೊನಾ : 1012 ಮಂದಿಗೆ ಸಂಪರ್ಕ ತಡೆಮಡಿಕೇರಿ, ಏ.30: ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇರುವವರನ್ನು ಪತ್ತೆ ಹಚ್ಚಿದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು
ಆಹಾರ ಕಿಟ್ ವಿತರಣೆಶನಿವಾರಸಂತೆ, ಏ. 30: ಸಮೀಪದ ಕೊಡ್ಲಿಪೇಟೆಯಲ್ಲಿ ಬಡ ಕಾರ್ಮಿಕರಿಗೆ ಅಲ್ಲಿನ ವಿದ್ಯಾಸಂಸ್ಥೆ, ವಿವಿಧ ಸಂಘ-ಸಂಸ್ಥೆ ಹಾಗೂ ಸಮುದಾಯಗಳ ಸಹಭಾಗಿತ್ವದಲ್ಲಿ ಉಚಿತ ಊಟದ ಪೊಟ್ಟಣಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಭಗೀರಥ ಜಯಂತಿ: ಸರಳ ಆಚರಣೆಮಡಿಕೇರಿ, ಏ. 30: ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ನಗರದ ಜಿಲ್ಲಾಡಳಿತ ಭವನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ
ಕಾಮಗಾರಿಗಳಿಗೆ ಚಾಲನೆಸಿದ್ದಾಪುರ, ಏ. 30: ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿಗಳಿಗೆ ಇದೀಗ ಚಾಲನೆ ದೊರೆತಿದೆ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಹಲವಾರು ಕಾಮಗಾರಿಗಳು ಲಾಕ್‍ಡೌನ್