ಶ್ರಮದಾನ ಕಾರ್ಯಕ್ರಮ ಮಡಿಕೇರಿ, ಮಾ. 10: ಭಾರತ ಸರ್ಕಾರ, ನೆಹರೂ ಯುವ ಕೇಂದ್ರ ಕೊಡಗು ಮತ್ತು ಸಂಪಾಜೆ ಚೆಡಾವು ನೇತಾಜಿ ಗೆಳೆಯರ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧೀಜಿಯವರ 150ನೇ ಕಾಲ ಭೈರವ ದೇವಸ್ಥಾನದಲ್ಲಿ ಸನ್ಮಾನ ವೀರಾಜಪೇಟೆ, ಮಾ. 10: ಕಾಕೋಟುಪರಂಬು ಕಾಲಭೈರವ ದೇವಸ್ಥಾನ ಸಮಿತಿ ವತಿಯಿಂದ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿಯ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಹಾಗೂ ಕ್ಷೇತ್ರದ ಜಿಲ್ಲಾ ವಿದ್ಯುತ್ ಅಪಘಾತ ತಡೆಗಟ್ಟಲು ಸಹಕರಿಸಿ ಮಡಿಕೇರಿ, ಮಾ. 10: ಕೊಡಗು ಜಿಲ್ಲೆಯಾದ್ಯಂತ ವಿದ್ಯುತ್ ವಿತರಣೆಗೆ ನಿರ್ಮಿಸಿರುವ ಮಾರ್ಗಗಳ ಬಹುಭಾಗ ತೋಟಗಳ ಮರ ಗಿಡಗಳ ಮಧ್ಯದಲ್ಲಿ ಹಾದು ಹೋಗಿರುತ್ತದೆ. ತೋಟಗಳಲ್ಲಿ ಒಳ್ಳೆಮೆಣಸು ಕೀಳಲು ಮತ್ತುಉಪನ್ಯಾಸಕರ ಬೇಡಿಕೆ ಈಡೇರಿಸಲು ಆಗ್ರಹ ಕುಶಾಲನಗರ, ಮಾ. 10: ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ಮೂಲಕ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಿದರು. ದ್ವಿತೀಯ ಪಿ.ಯು. ವಿದ್ಯಾರ್ಥಿಗಳ ಪರೀಕ್ಷೆ ಬುಧವಾರದಿಂದ ಆರಂಭಗೊಂಡಿದ್ದು, ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಪರೀಕ್ಷಾ ಕಾರ್ಯಕ್ಕೆ ಹಾಜರಾದ ಶಿಕ್ಷಕರು ರಾಜ್ಯ ಸಂಘದ ಕರೆಯ ಮೇರೆಗೆ ಪರೀಕ್ಷೆ ಆರಂಭಕ್ಕೂ ಮುನ್ನ ಸಾಂಕೇತಿಕವಾಗಿ ಮೌನ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಸಂಘದ ಪ್ರಧಾನ ಕಾರ್ಯದರ್ಶಿ ಹಂಡ್ರಂಗಿ ನಾಗರಾಜ್, ಸರಕಾರ ತಕ್ಷಣ ಕುಮಾರ್ ನಾಯಕ್ ವರದಿ ಜಾರಿಗೊಳಿಸಬೇಕು, ವೇತನ ತಾರತಮ್ಯ ನಿವಾರಿಸಬೇಕು ಎಂಬಿತ್ಯಾದಿ 24 ಬೇಡಿಕೆಗಳ ಈಡೇರಿಸುವಂತೆ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಂತಹಂತವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಂದು ಎಚ್ಚರಿಸಿದರು. ಉಪನ್ಯಾಸಕರುಗಳಾದ ಮಹೇಶ್ಕುಮಾರ್, ಎನ್. ಆದರ್ಶ್, ಎಸ್.ಆರ್. ವೆಂಕಟೇಶ್, ಸರೋಜಾ, ಕೆ.ಎ. ವೀಣಾ, ಸೂಜಿ, ಕಾಂತರಾಜ್ ಇದ್ದರು.x ಕುಶಾಲನಗರ, ಮಾ. 10: ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಮೌನ ದೇವಾಲಯಕ್ಕೆ ಕೊಡುಗೆಸುಂಟಿಕೊಪ್ಪ, ಮಾ. 10: ಇಲ್ಲಿನ ವರ್ಕ್‍ಶಾಪ್ ಮಾಲೀಕರ ಸಂಘದ ವತಿಯಿಂದ ಗರಗಂದೂರಿನ ಶ್ರೀ ಕುರುಂಭ ಭಗವತಿ ಭಧ್ರಕಾಳಿ ದೇವಸ್ಥಾನದ 13ನೇ ವರ್ಷದ ಮಹೋತ್ಸವ ಮತ್ತು ದೇವಿಯ ಪ್ರತಿಷ್ಠಾ
ಶ್ರಮದಾನ ಕಾರ್ಯಕ್ರಮ ಮಡಿಕೇರಿ, ಮಾ. 10: ಭಾರತ ಸರ್ಕಾರ, ನೆಹರೂ ಯುವ ಕೇಂದ್ರ ಕೊಡಗು ಮತ್ತು ಸಂಪಾಜೆ ಚೆಡಾವು ನೇತಾಜಿ ಗೆಳೆಯರ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧೀಜಿಯವರ 150ನೇ
ಕಾಲ ಭೈರವ ದೇವಸ್ಥಾನದಲ್ಲಿ ಸನ್ಮಾನ ವೀರಾಜಪೇಟೆ, ಮಾ. 10: ಕಾಕೋಟುಪರಂಬು ಕಾಲಭೈರವ ದೇವಸ್ಥಾನ ಸಮಿತಿ ವತಿಯಿಂದ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿಯ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಹಾಗೂ ಕ್ಷೇತ್ರದ ಜಿಲ್ಲಾ
ವಿದ್ಯುತ್ ಅಪಘಾತ ತಡೆಗಟ್ಟಲು ಸಹಕರಿಸಿ ಮಡಿಕೇರಿ, ಮಾ. 10: ಕೊಡಗು ಜಿಲ್ಲೆಯಾದ್ಯಂತ ವಿದ್ಯುತ್ ವಿತರಣೆಗೆ ನಿರ್ಮಿಸಿರುವ ಮಾರ್ಗಗಳ ಬಹುಭಾಗ ತೋಟಗಳ ಮರ ಗಿಡಗಳ ಮಧ್ಯದಲ್ಲಿ ಹಾದು ಹೋಗಿರುತ್ತದೆ. ತೋಟಗಳಲ್ಲಿ ಒಳ್ಳೆಮೆಣಸು ಕೀಳಲು ಮತ್ತು
ಉಪನ್ಯಾಸಕರ ಬೇಡಿಕೆ ಈಡೇರಿಸಲು ಆಗ್ರಹ ಕುಶಾಲನಗರ, ಮಾ. 10: ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ಮೂಲಕ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಿದರು. ದ್ವಿತೀಯ ಪಿ.ಯು. ವಿದ್ಯಾರ್ಥಿಗಳ ಪರೀಕ್ಷೆ ಬುಧವಾರದಿಂದ ಆರಂಭಗೊಂಡಿದ್ದು, ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಪರೀಕ್ಷಾ ಕಾರ್ಯಕ್ಕೆ ಹಾಜರಾದ ಶಿಕ್ಷಕರು ರಾಜ್ಯ ಸಂಘದ ಕರೆಯ ಮೇರೆಗೆ ಪರೀಕ್ಷೆ ಆರಂಭಕ್ಕೂ ಮುನ್ನ ಸಾಂಕೇತಿಕವಾಗಿ ಮೌನ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಸಂಘದ ಪ್ರಧಾನ ಕಾರ್ಯದರ್ಶಿ ಹಂಡ್ರಂಗಿ ನಾಗರಾಜ್, ಸರಕಾರ ತಕ್ಷಣ ಕುಮಾರ್ ನಾಯಕ್ ವರದಿ ಜಾರಿಗೊಳಿಸಬೇಕು, ವೇತನ ತಾರತಮ್ಯ ನಿವಾರಿಸಬೇಕು ಎಂಬಿತ್ಯಾದಿ 24 ಬೇಡಿಕೆಗಳ ಈಡೇರಿಸುವಂತೆ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಂತಹಂತವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಂದು ಎಚ್ಚರಿಸಿದರು. ಉಪನ್ಯಾಸಕರುಗಳಾದ ಮಹೇಶ್ಕುಮಾರ್, ಎನ್. ಆದರ್ಶ್, ಎಸ್.ಆರ್. ವೆಂಕಟೇಶ್, ಸರೋಜಾ, ಕೆ.ಎ. ವೀಣಾ, ಸೂಜಿ, ಕಾಂತರಾಜ್ ಇದ್ದರು.x ಕುಶಾಲನಗರ, ಮಾ. 10: ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಮೌನ
ದೇವಾಲಯಕ್ಕೆ ಕೊಡುಗೆಸುಂಟಿಕೊಪ್ಪ, ಮಾ. 10: ಇಲ್ಲಿನ ವರ್ಕ್‍ಶಾಪ್ ಮಾಲೀಕರ ಸಂಘದ ವತಿಯಿಂದ ಗರಗಂದೂರಿನ ಶ್ರೀ ಕುರುಂಭ ಭಗವತಿ ಭಧ್ರಕಾಳಿ ದೇವಸ್ಥಾನದ 13ನೇ ವರ್ಷದ ಮಹೋತ್ಸವ ಮತ್ತು ದೇವಿಯ ಪ್ರತಿಷ್ಠಾ