ವೀರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷರ ಪದಗ್ರಹಣವೀರಾಜಪೇಟೆ, ಸೆ. 20: ಪಕ್ಷದ ಕಾರ್ಯಕರ್ತರು ಯಾವುದೇ ಭಿನ್ನಾಭಿಪ್ರಾಯ, ಗೊಂದಲ ಅಸಮಾಧಾನ ಉಂಟಾದರೆ ಅದನ್ನು ಆಂತರಿಕವಾಗಿ ಬಗೆಹರಿಸಿಕೊಳ್ಳಬೇಕು. ಮುಂದಿನ ಎಲ್ಲಾ ಚುನಾವಣೆಗಾಗಿ ಕಾರ್ಯಕರ್ತರು ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡು
ವಿದ್ಯಾರ್ಥಿಗಳಿಗೆ ಸನ್ಮಾನಚೆಟ್ಟಳ್ಳಿ, ಸೆ. 20: ನಾಪೆÇೀಕ್ಲು ರಾಫೆಲ್ಸ್ ಇಂಟರ್ ನ್ಯಾಷನಲ್ ಇಂಗಿಷ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಸನ್ಮಾನ
ಹಿಂದಿ ಶಿಕ್ಷಕರ ನೇಮಕಾತಿ:ಆಯ್ಕೆ ಪಟ್ಟಿ ಪ್ರಕಟಮಡಿಕೇರಿ, ಸೆ. 20: 2014-15ನೇ ಸಾಲಿನ ಪ್ರೌಢ ಶಾಲಾ ಹಿಂದಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ್ದ ರಿಟ್ ಅರ್ಜಿ ಸಂಖ್ಯೆ:12430/2017 ಕ್ಕೆ 2019ರ
ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ಶನಿವಾರಸಂತೆ, ಸೆ. 20: ಸಮೀಪದ ಕೊಡ್ಲಿಪೇಟೆ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್. ಪಾಂಡು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ
ಸಸಿ ನೆಡುವ ಯೋಜನೆಗೆ ಚಾಲನೆಮಡಿಕೇರಿ, ಸೆ. 20: ಪ್ರಾಕೃತಿಕ ವಿಕೋಪದಿಂದಾಗಿ 2018 ರಲ್ಲಿ ಹಾನಿಗೊಳಗಾಗಿದ್ದ ಎರಡನೇ ಮೊಣ್ಣಂಗೇರಿ ಗ್ರಾಮದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸಸಿ ನೆಡುವ ಯೋಜನೆಗೆ ಚಾಲನೆ ನೀಡಲಾಯಿತು. ರೋಟರಿ