ಅಕ್ರಮ ಮದ್ಯ ಮಾರಾಟಒಬ್ಬನ ಬಂಧನ ವೀರಾಜಪೇಟೆ ಆ. 6: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಗಾಗಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೊರಡಿಸಿ ಮದ್ಯ ಮಾರಾಟ ನಿಷೇಧ ಮಾಡಿದ್ದರೂ ನಿನ್ನೆ ದಿನ ಇಲ್ಲಿನ ದೊಡ್ಡಟ್ಟಿ ಹೊಸ 25 ಪ್ರಕರಣಗಳು: 219 ಸಕ್ರಿಯಮಡಿಕೇರಿ, ಆ. 6: ಜಿಲ್ಲೆಯಲ್ಲಿ ಹೊಸದಾಗಿ 25 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ 610 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 381 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಹಾರಂಗಿಗೆ ಮೈಸೂರು ಡಿಸಿ ಎಸ್ಪಿ ಭೇಟಿಕುಶಾಲನಗರ, ಆ. 6: ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆ ಮಾಡುವ ಸಂದರ್ಭ ತೆಗೆದುಕೊಳ್ಳಬೇಕಾದ ತುರ್ತು ಕಾರ್ಯಯೋಜನೆ ಬಗ್ಗೆ ಮೈಸೂರು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾರಂಗಿಗೆ ಭೇಟಿ ಇಂದು ಉಸ್ತುವಾರಿ ಸಚಿವರ ಜಿಲ್ಲಾ ಭೇಟಿ ಮಡಿಕೇರಿ, ಆ. 6 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಾ. 7 ರಂದು (ಇಂದು) ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯಲ್ಲಿ ಶಾಸಕರಿಗೆ ನೆಗೆಟಿವ್ಮಡಿಕೇರಿ, ಆ. 6: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಕೋವಿಡ್-19 ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ಶಾಸಕರು ತಿಳಿದ್ದಾರೆ. ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು
ಅಕ್ರಮ ಮದ್ಯ ಮಾರಾಟಒಬ್ಬನ ಬಂಧನ ವೀರಾಜಪೇಟೆ ಆ. 6: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಗಾಗಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೊರಡಿಸಿ ಮದ್ಯ ಮಾರಾಟ ನಿಷೇಧ ಮಾಡಿದ್ದರೂ ನಿನ್ನೆ ದಿನ ಇಲ್ಲಿನ ದೊಡ್ಡಟ್ಟಿ
ಹೊಸ 25 ಪ್ರಕರಣಗಳು: 219 ಸಕ್ರಿಯಮಡಿಕೇರಿ, ಆ. 6: ಜಿಲ್ಲೆಯಲ್ಲಿ ಹೊಸದಾಗಿ 25 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ 610 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 381 ಮಂದಿ ಗುಣಮುಖರಾಗಿದ್ದಾರೆ. ಒಟ್ಟು
ಹಾರಂಗಿಗೆ ಮೈಸೂರು ಡಿಸಿ ಎಸ್ಪಿ ಭೇಟಿಕುಶಾಲನಗರ, ಆ. 6: ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆ ಮಾಡುವ ಸಂದರ್ಭ ತೆಗೆದುಕೊಳ್ಳಬೇಕಾದ ತುರ್ತು ಕಾರ್ಯಯೋಜನೆ ಬಗ್ಗೆ ಮೈಸೂರು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾರಂಗಿಗೆ ಭೇಟಿ
ಇಂದು ಉಸ್ತುವಾರಿ ಸಚಿವರ ಜಿಲ್ಲಾ ಭೇಟಿ ಮಡಿಕೇರಿ, ಆ. 6 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಾ. 7 ರಂದು (ಇಂದು) ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯಲ್ಲಿ
ಶಾಸಕರಿಗೆ ನೆಗೆಟಿವ್ಮಡಿಕೇರಿ, ಆ. 6: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಕೋವಿಡ್-19 ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ಶಾಸಕರು ತಿಳಿದ್ದಾರೆ. ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು