ರಾಜ್ಯಮಟ್ಟದ ಕಬಡ್ಡಿ: ಜೆಬಿಎಸ್ಸಿ ಪ್ರಥಮ ಸತ್ಯ ಸ್ಫೋರ್ಟ್ಸ್ ಕ್ಲಬ್ ದ್ವಿತೀಯಸೊಮವಾರಪೇಟೆ,ಜ.೧೧: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಪ್ರಯುಕ್ತ, ಇಲ್ಲಿನ ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ನಡೆದ ೩೪ನೇ ವರ್ಷದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ
ಅರೆಭಾಷೆಯಲ್ಲಿ ಚಲನಚಿತ್ರ ನಿರ್ಮಾಣವಾಗಲಿ: ಶಾಸಕ ಅಪ್ಪಚ್ಚು ರಂಜನ್ಅರೆಭಾಷೆಯಲ್ಲಿ ಚಲನಚಿತ್ರ ನಿರ್ಮಾಣವಾಗಲಿ: ಶಾಸಕ ಅಪ್ಪಚ್ಚು ರಂಜನ್ ಮಡಿಕೇರಿ, ಜ.೧೧: ಕನ್ನಡ ಉಪ ಭಾಷೆಗಳಲ್ಲಿ ಅರೆಭಾಷೆಯು ಒಂದಾಗಿದ್ದು, ಅರೆಭಾಷೆಯನ್ನು ಮತ್ತಷ್ಟು ಪ್ರಚುರ ಪಡಿಸುವ ನಿಟ್ಟಿನಲ್ಲಿ ಅರೆಭಾಷೆಯಲ್ಲಿ ಚಲನಚಿತ್ರ ನಿರ್ಮಾಣ
ಚಂಡಿಕಾ ಹೋಮಕೂಡಿಗೆ, ಜ. ೧೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇಗುಲದ ಆವರಣದಲ್ಲಿ ತಾ. ೧೭ ರಂದು ಚಂಡಿಕಾ ಹೋಮ ನಡೆಯಲಿದೆ ಎಂದು
ಕೊಡಗಿನ ಗಡಿಯಾಚೆತಾ. ೧೬ ರಿಂದ ದೇಶದಲ್ಲಿ ಕೊರೊನಾ ಲಸಿಕೆ ನೀಡಿಕೆ ನವದೆಹಲಿ, ಜ. ೯: ಭಾರತ ಮಹಾಮಾರಿ ಕೊರೊನಾ ವೈರಸ್‌ಗೆ ದೇಶಿಯವಾಗಿ ಎರಡು ಕೊರೊನಾ ಲಸಿಕೆ ತಯಾರಿಕೆ ಮಾಡಿದ್ದು,
ಕಸ್ತೂರಿ ರಂಗನ್ ವರದಿ ಸಿ ಮತ್ತು ಡಿ ಜಾಗ ಸಮಸ್ಯೆ ಬಗ್ಗೆ ಗಂಭೀರ ಚರ್ಚೆಸೋಮವಾರಪೇಟೆ, ಜ. ೯: ಕಸ್ತೂರಿ ರಂಗನ್ ವರದಿ ಅನುಷ್ಠಾನ, ಸಿ ಮತ್ತು ಡಿ ಜಾಗ ಸಮಸ್ಯೆಯ ಬಗ್ಗೆ ತಾಲೂಕಿನ ಪುಷ್ಪಗಿರಿ ಬೆಟ್ಟಶ್ರೇಣಿ ತಟದಲ್ಲಿರುವ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ