ಅರಣ್ಯ ಸಂರಕ್ಷಣೆ ಕುರಿತು ಬೀದಿ ನಾಟಕಕರಿಕೆ, ಫೆ. ೨೫: ಕರ್ನಾಟಕ ಅರಣ್ಯ ಇಲಾಖೆ ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಶಿವರಾಂ ಬಾಬು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ
ದುಬಾರಿಯಾಗಿದ್ದ ನೀರಿನ ದರ ಇಳಿಕೆ: ನೀರಿನ ಘಟಕ ಸ್ಥಳಾಂತರಕ್ಕೆ ಕ್ರಮವೀರಾಜಪೇಟೆ, ಫೆ. ೨೫: ವೀರಾಜಪೇಟೆಯ ದೊಡ್ಡಟ್ಟಿ ಚೌಕಿ ಬಳಿಯ ಚರ್ಚ್ ರಸ್ತೆಯ ಮಸೀದಿ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ಕುಡಿಯುವ ಶುದ್ಧ ನೀರಿನ ಘಟಕವನ್ನು ತಾಂತ್ರಿಕ ತಜ್ಞರ ಸಲಹೆ ಹಾಗೂ
ಹುಲಿ ಸೆರೆಯಾಗದಿದ್ದಲ್ಲಿ ಬೃಹತ್ ಪ್ರತಿಭಟನೆಗೆ ಸನ್ನದ್ಧತೆಶ್ರೀಮಂಗಲ, ಫೆ. ೨೫ : ನರಭಕ್ಷಕÀ ಹುಲಿಯಿಂದ ಜಿಲ್ಲೆಯಲ್ಲಿ ಎರಡು ಮಾನವ ಜೀವ ಬಲಿಯಾಗಿದ್ದು ಅರಣ್ಯ ಇಲಾಖೆ ೫ ದಿನದ ಕಾರ್ಯಾಚರಣೆಯಲ್ಲಿ ಹುಲಿ ಸೆರೆ ಹಿಡಿಯುವಲ್ಲಿ ವಿಫಲವಾಗಿದ್ದು,
ಆನೆ ಪಥ ನಿರ್ಮಾಣಕ್ಕೆ ಶೀಘ್ರದಲ್ಲೇ ಕೇಂದ್ರಕ್ಕೆ ನಿಯೋಗ ಸಚಿವ ಅರವಿಂದ ಲಿಂಬಾವಳಿ ಬೆAಗಳೂರು, ಫೆ. ೨೫ : ಕಾಂಪ (ಅಂಒPA) ಯೋಜನೆಯಡಿ ಕರ್ನಾಟಕದಲ್ಲಿ ಆನೆ ಅತಿಕ್ರಮಣ ಮಾಡುವ ರೈಲ್ವೇ ಮಾರ್ಗದ ಉದ್ದಕ್ಕೂ ಬ್ಯಾರಿಕೇಡ್ ನಿರ್ಮಾಣ ಮಾಡುವ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ
ಐತಿಹಾಸಿಕ ದಾಖಲೆಗಳ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ಮಡಿಕೇರಿ, ಫೆ.೨೫: ರಾಜ್ಯ ಪತ್ರಾಗಾರ ಇಲಾಖೆ ವತಿಯಿಂದ ‘ಚೀಫ್ ಕಮಿಷನರ್ ಆಫ್ ಕೂರ್ಗ್’ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ