ಸರ್ಕಾರಿ ಕೆರೆ ಒತ್ತುವರಿ ತೆರವುಶನಿವಾರಸಂತೆ, ಸೆ. 6: ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಯಳ್ಳಿ ಗ್ರಾಮದ ಸ.ನಂ. 47ರ 1.70 ಎಕರೆ ಸರ್ಕಾರಿ ಕೆರೆ ಅನಧಿಕೃತ ಒತ್ತುವರಿಯನ್ನು ತೆರವುಗೊಳಿಸಲಾಯಿತು. ಈ ಜಾಗದಲ್ಲಿ
ಸಾರ್ವಜನಿಕ ರಸ್ತೆಗೆ ವ್ಯಕ್ತಿಯಿಂದ ಅಡ್ಡಿ; ಸ್ಥಳೀಯರ ಆರೋಪಸೋಮವಾರಪೇಟೆ, ಸೆ. 6: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯ ನಡ್ಲಕೊಪ್ಪ ಗ್ರಾಮದಲ್ಲಿ ಸಾರ್ವಜನಿಕ ರಸ್ತೆಗೆ ಸ್ಥಳೀಯ ವ್ಯಕ್ತಿಯೋರ್ವರು ತಡೆಯೊಡ್ಡುತ್ತಿದ್ದು, ಇದರಿಂದಾಗಿ ಗ್ರಾಮಸ್ಥರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಕಂದಾಯ
ಆನೆ ಕೆರೆ ಒತ್ತುವರಿ ಜಾಗ ತೆರವುಕೂಡಿಗೆ, ಸೆ. 6: ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿನ ಪ್ರಮುಖವಾದ ಆನೆಕೆರೆಯ ಒತ್ತುವರಿ ಜಾಗವನ್ನು ಕಂದಾಯ ಇಲಾಖೆಯ ವತಿಯಿಂದ ಸರ್ವೆ ನಡೆಸಿ ತೆರವುಗೊಳಿಸಲಾಯಿತು. ಕಳೆದ ನಾಲ್ಕು ವರ್ಷಗಳಿಂದ.
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಡಿಕೇರಿ, ಸೆ. 6: ಕೃಷಿ ಇಲಾಖೆಯ ಆತ್ಮ ಯೋಜನೆಯಡಿ 2020-21ನೇ ಸಾಲಿನಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಕೃಷಿ ಹಾಗೂ ಕೃಷಿ
ಸನ್ಮಾನ ಕಾರ್ಯಕ್ರಮನಾಪೆÇೀಕ್ಲು, ಸೆ. 6: ವೀರಾಜಪೇಟೆಯಲ್ಲಿ ಕೊಡಗು ನೇಚರ್ಸ್ ಬೆಸ್ಟ್ ಫುಡ್ ಕ್ಲಸ್ಟರ್‍ನ ಸದಸ್ಯರಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಸಂಸ್ಥೆಯ ವತಿಯಿಂದ ಸರಸು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸರಸು ಅವರು