ಕಸ ವಿಲೇವಾರಿ ಘಟಕ ಪ್ರಾರಂಭಕ್ಕೆ ಸಿದ್ಧತೆ ಕೂಡಿಗೆ, ಸೆ. 16: ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಬಸವತ್ತೂರು ಗ್ರಾಮದಲ್ಲಿ ನಿಗಧಿಯಾದ ಜಾಗದಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭಿಸಲು ಈಗಾಗಲೇ ಜಾಗ ಗುರುತಿಸಲಾಗಿದ್ದು, ಘಟಕದ ಆರಂಭಕ್ಕೆ ಬೇಕಾಗುವ
ದೇವಾಲಯಗಳತ್ತ ಭಕ್ತರ ಹೆಜ್ಜೆಭಾಗಮಂಡಲ, ಸೆ. 17: ಕಳೆದ ಆರು ತಿಂಗಳಿಂದ ಕೊರೊನಾ ಸೋಂಕಿನಿಂದಾಗಿ ವಿವಿಧ ದೇವಾಲಯಗಳಲ್ಲಿ ಸ್ಥಗಿತಗೊಂಡಿದ್ದ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು ಭಕ್ತರು ದೇವಾಲಯಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಭಾಗಮಂಡಲ ತಲಕಾವೇರಿ ಕ್ಷೇತ್ರಗಳಲ್ಲೂ
ಪೋಷಕಾಂಶ ಆಹಾರ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದುಗೋಣಿಕೊಪ್ಪ ವರದಿ, ಸೆ. 17: ಗ್ರಾಮೀಣ ಮಟ್ಟದ ಮಕ್ಕಳಿಗೆ ಪೋಷಕಾಂಶ ಆಹಾರ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದಾಗಿದೆ ಎಂದು ಶಾಸಕ ಕೆ. ಜಿ. ಬೋಪಯ್ಯ ಅಭಿಪ್ರಾಯ
ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಮಳೆ ನೀರು ಸೋರಿಕೆಸೋಮವಾರಪೇಟೆ, ಸೆ. 17: ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಡಯಾಲಿಸಿಸ್ ಘಟಕದ ಮೇಲ್ಚಾವಣಿ ಮಳೆಗೆ ಸೋರಿಕೆಯಾಗುತ್ತಿದ್ದು, ಸಿಬ್ಬಂದಿಗಳಿಗೆ ಮಳೆ ನೀರು ಹೊರತೆಗೆಯುವದೇ ಕಾಯಕವಾಗಿದೆ. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ 3
ಪುರೋಹಿತ ಪರಿಷತ್ ಘಟಕ ಉದ್ಘಾಟನೆಸುಂಟಿಕೊಪ್ಪ, ಸೆ. 16: ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್, ಕೊಡಗು ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ತಾ. 20ರಂದು ಮಧ್ಯಾಹ್ನ 3.30ಕ್ಕೆ ಸುಂಟಿಕೊಪ್ಪದ