ಇಂದು ಮಹಿಳಾ ಸಾಂಸ್ಕøತಿಕ ಉತ್ಸವಮಡಿಕೇರಿ, ಮಾ. 10: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಹಿಳಾ ಸಾಂಸ್ಕøತಿಕ ಉತ್ಸವ ಮಹಿಳಾ ಜನಪದೋತ್ಸವ ಸಾಂಸ್ಕøತಿಕ ಕಾರ್ಯಕ್ರಮ ಮೆರವಣಿಗೆ ಹಾಗೂ ಉದ್ಘಾಟನಾ ಸಮಾರಂಭವು ತಾ. ಕೊರೊನಾ ವೈರಸ್: ನಿಗಾವಹಿಸಲು ಸೂಚನೆ ಮಡಿಕೇರಿ, ಮಾ. 10: ಕೊರೊನಾ ವೈರಸ್ ಬಗ್ಗೆ ಜಿಲ್ಲೆಯ ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ರೆಸಾರ್ಟ್‍ಗಳು, ಹೋಂ ಸ್ಟೇಗಳು ಹಾಗೂ ಹೊಟೇಲ್‍ಗಳಲ್ಲಿ ಹೆಚ್ಚಿನ ನಿಗಾವಹಿಸುವಂತೆ ಆರೋಗ್ಯ ಮತ್ತು ಮರದಿಂದ ಬಿದ್ದು ಸಾವುಶನಿವಾರಸಂತೆ, ಮಾ.10: ಆಲೂರು ಸಿದ್ದಾಪುರ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಕಣಗಾಲು ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ಲೋಕೇಶ್(45) ಹುಣಸೆ ಮರದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ದೊಡ್ಡ ಕಣಗಾಲು ಡಿಸೆಂಬರ್ಗೆ ಕುಂಡಾ ಮೇಸ್ತ್ರಿ ಯೋಜನೆ ಪೂರ್ಣಮಡಿಕೇರಿ, ಮಾ. 10: ಮಡಿಕೇರಿ ನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಕುಂಡಾ ಮೇಸ್ತ್ರಿ ಯೋಜನೆಯನ್ನು ಮುಂದಿನ ಡಿಸೆಂಬರ್ ಅಂತ್ಯದೊಳಗಡೆ ಪೂರ್ಣಗೊಳಿಸಲಾಗುವುದೆಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ತಿಳಿಸಿದ್ದಾರೆ. ವಿಧಾನಪರಿಷತ್‍ನಲ್ಲಿಕೊರೊನಾ ವೈರಸ್ ಪರೀಕ್ಷಾ ವೇಳಾಪಟ್ಟಿ ಬದಲುಮಡಿಕೇರಿ, ಮಾ. 9: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ಮೇರೆಗೆ ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ
ಇಂದು ಮಹಿಳಾ ಸಾಂಸ್ಕøತಿಕ ಉತ್ಸವಮಡಿಕೇರಿ, ಮಾ. 10: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಹಿಳಾ ಸಾಂಸ್ಕøತಿಕ ಉತ್ಸವ ಮಹಿಳಾ ಜನಪದೋತ್ಸವ ಸಾಂಸ್ಕøತಿಕ ಕಾರ್ಯಕ್ರಮ ಮೆರವಣಿಗೆ ಹಾಗೂ ಉದ್ಘಾಟನಾ ಸಮಾರಂಭವು ತಾ.
ಕೊರೊನಾ ವೈರಸ್: ನಿಗಾವಹಿಸಲು ಸೂಚನೆ ಮಡಿಕೇರಿ, ಮಾ. 10: ಕೊರೊನಾ ವೈರಸ್ ಬಗ್ಗೆ ಜಿಲ್ಲೆಯ ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ರೆಸಾರ್ಟ್‍ಗಳು, ಹೋಂ ಸ್ಟೇಗಳು ಹಾಗೂ ಹೊಟೇಲ್‍ಗಳಲ್ಲಿ ಹೆಚ್ಚಿನ ನಿಗಾವಹಿಸುವಂತೆ ಆರೋಗ್ಯ ಮತ್ತು
ಮರದಿಂದ ಬಿದ್ದು ಸಾವುಶನಿವಾರಸಂತೆ, ಮಾ.10: ಆಲೂರು ಸಿದ್ದಾಪುರ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಕಣಗಾಲು ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ಲೋಕೇಶ್(45) ಹುಣಸೆ ಮರದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ದೊಡ್ಡ ಕಣಗಾಲು
ಡಿಸೆಂಬರ್ಗೆ ಕುಂಡಾ ಮೇಸ್ತ್ರಿ ಯೋಜನೆ ಪೂರ್ಣಮಡಿಕೇರಿ, ಮಾ. 10: ಮಡಿಕೇರಿ ನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಕುಂಡಾ ಮೇಸ್ತ್ರಿ ಯೋಜನೆಯನ್ನು ಮುಂದಿನ ಡಿಸೆಂಬರ್ ಅಂತ್ಯದೊಳಗಡೆ ಪೂರ್ಣಗೊಳಿಸಲಾಗುವುದೆಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ತಿಳಿಸಿದ್ದಾರೆ. ವಿಧಾನಪರಿಷತ್‍ನಲ್ಲಿ
ಕೊರೊನಾ ವೈರಸ್ ಪರೀಕ್ಷಾ ವೇಳಾಪಟ್ಟಿ ಬದಲುಮಡಿಕೇರಿ, ಮಾ. 9: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ಮೇರೆಗೆ ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ