ಹೆಬ್ಬಾಲೆ ಕೆರೆ ಒತ್ತುವರಿ ತೆರವುಕೂಡಿಗೆ, ಸೆ.16: ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ 6ನೇ ಹೊಸಕೋಟೆ ಗ್ರಾಮದ ಸರ್ವೆ ನಂಬರ್ 14ರ ಪೈಸಾರಿ ಕೆರೆ 1.50 ಎಕರೆ ಪ್ರದೇಶವನ್ನು ಕಂದಾಯ ಇಲಾಖೆಯ ವತಿಯಿಂದ
ತಾ. 20 ರಂದು ನಾಟು ನುಡಿ ಲೋಕಾರ್ಪಣೆ ಮಡಿಕೇರಿ, ಸೆ. 16: ಕೊಡಗು ಜಿಲ್ಲಾ ಜಾನಪದ ಪರಿಷತ್ ಪ್ರಕಟಿಸಿರುವ ಜಿಲ್ಲೆಯ ವಿವಿಧ ಕವಿಗಳ ಜಾನಪದ ಕವನ ಸಂಕಲನ ನಾಟು ನುಡಿ ಕೃತಿಯನ್ನು ತಾ. 20 ರಂದು ಬಿಡುಗಡೆ ಮಾಡಲಾಗುತದೆ. ನಗರದ ಲಯನ್ಸ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಆಯೋಜಿತ ಸರಳ ಕಾರ್ಯಕ್ರಮದಲ್ಲಿ ಕೊಣನೂರಿನ ಬಿ.ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಕಾಶ್ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ಕೃತಿ ಪ್ರಕಟಣೆಯ ದಾನಿಗಳಾದ ಅಂಬೆಕಲ್ ಕುಶಾಲಪ್ಪ, ಸುಶೀಲಾ ಕುಶಾಲಪ್ಪ, ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಖಚಾಂಚಿ ಎಸ್.ಎಸ್. ಸಂಪತ್ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ ಪ್ರಕಟಣೆ ತಿಳಿಸಿದೆ. ಮಡಿಕೇರಿ, ಸೆ. 16: ಕೊಡಗು ಜಿಲ್ಲಾ ಜಾನಪದ ಪರಿಷತ್ ಪ್ರಕಟಿಸಿರುವ ಜಿಲ್ಲೆಯ ವಿವಿಧ ಕವಿಗಳ ಜಾನಪದ ಕವನ ಸಂಕಲನ ನಾಟು ನುಡಿ ಕೃತಿಯನ್ನು ತಾ. 20 ರಂದು
ಅಪಘಾತ ಗಾಯಶನಿವಾರಸಂತೆ, ಸೆ. 16: ಸಮೀಪದ ಗ್ರಾಮದ ಭುವನ ಎಂಬವರು ಮಂಜೂರು ಗ್ರಾಮದಲ್ಲಿ ಸಂಬಂಧಿಕರ ಮನೆಯ ಹಬ್ಬ ಮುಗಿಸಿ, ಬೈಕಿನಲ್ಲಿ ತನ್ನ ಊರಿಗೆ ಬರುತ್ತಿದ್ದ ವೇಳೆ ಚಿನ್ನಳ್ಳಿ ಸಾರ್ವಜನಿಕರ
ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣೆಮಡಿಕೇರಿ, ಸೆ. 16: ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಾ. 18 ರಂದು ಬೆಳಗ್ಗೆ 11 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಅಧ್ಯಕ್ಷರು
ಭಾರತದ ಒಂದಿಂಚೂ ಭೂಮಿಯನ್ನು ಚೀನಾ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ನವದೆಹಲಿ, ಸೆ. 15: ಭಾರತದ ಒಂದಿಂಚೂ ಭೂಮಿಯನ್ನು ಚೀನಾ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಚೀನಾದ ಎಲ್ಲಾ ಹುನ್ನಾರಗಳನ್ನು ಸೋಲಿಸಲು ನಮ್ಮ ರಕ್ಷಣಾ ಪಡೆಗಳು ಸರ್ವ ಸನ್ನದ್ಧವಾಗಿವೆ. ದೇಶದ ಸಾರ್ವಭೌಮತೆ