ವಾರದ ಸಂತೆ ರದ್ದುಮಡಿಕೇರಿ, ಆ. 6: ಸೋಮವಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೋವಿಡ್-19 ವೈರಾಣು ಶೀಘ್ರಗತಿಯಲ್ಲಿ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರತಿ ವಾರದ ಸಂತೆಯನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿರುತ್ತದೆ. ಸಾರ್ವಜನಿಕರು ಮತ್ತು ಭೂತನಕಾಡು ಸೀಲ್ ಡೌನ್ಚೆಟ್ಟಳ್ಳಿ, ಆ. 6: ಸುಂಟಿಕೊಪ್ಪ ಹೋಬಳಿ ಅತ್ತೂರು ನಲ್ಲೂರು, ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂತನಕಾಡುವಿನಲ್ಲಿ, ಮೈಸೂರು ಜಿಲ್ಲೆಯ ಪ್ರಯಾಣದ ಇತಿಹಾಸವಿರುವ 45 ವರ್ಷದ ಮಹಿಳೆಯೊಬ್ಬರಿಗೆ ಗುರುವಾರ ಸೀಲ್ಡೌನ್ಮಡಿಕೇರಿ, ಆ. 6: ಗೋಣಿಕೊಪ್ಪದ ಕೊರೊನಾ ದೃಢಪಟ್ಟ ಸೋಂಕಿತ ವ್ಯಕ್ತಿಯು ಅಚ್ಚಪ್ಪ ಬಡಾವಣೆ ಹಾಗೂ ಹರಿಶ್ಚಂದ್ರಪುರ ಎರಡು ಕಡೆಯೂ ಸಂಪರ್ಕವಿರಿಸಿಕೊಂಡ ಕಾರಣ ಈ ಎರಡು ಸ್ಥಳಗಳನ್ನು ಅಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ ಪರಿಶೀಲಿಸಿದ ರಂಜನ್ ಸೋಮವಾರಪೇಟೆ, ಆ. 6: ಭಾರೀ ಮಳೆ ಹಿನ್ನೆಲೆ ಅಪಾಯದ ಅಂಚಿನಲ್ಲಿ ಹರಿಯುತ್ತಿರುವ ಕಾವೇರಿ ನದಿ ತಟದ, ಕುಶಾಲನಗರ- ಗಂಧದಕೋಟೆ ಭಾಗದ ರಾಷ್ಟ್ರೀಯ ಹೆದ್ದಾರಿಯನ್ನು ಶಾಸಕ ಅಪ್ಪಚ್ಚು ರಂಜನ್ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಡಿಕೇರಿ, ಆ. 6: ಪ್ರಸಕ್ತ (2020-21) ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ
ವಾರದ ಸಂತೆ ರದ್ದುಮಡಿಕೇರಿ, ಆ. 6: ಸೋಮವಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೋವಿಡ್-19 ವೈರಾಣು ಶೀಘ್ರಗತಿಯಲ್ಲಿ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರತಿ ವಾರದ ಸಂತೆಯನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿರುತ್ತದೆ. ಸಾರ್ವಜನಿಕರು ಮತ್ತು
ಭೂತನಕಾಡು ಸೀಲ್ ಡೌನ್ಚೆಟ್ಟಳ್ಳಿ, ಆ. 6: ಸುಂಟಿಕೊಪ್ಪ ಹೋಬಳಿ ಅತ್ತೂರು ನಲ್ಲೂರು, ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂತನಕಾಡುವಿನಲ್ಲಿ, ಮೈಸೂರು ಜಿಲ್ಲೆಯ ಪ್ರಯಾಣದ ಇತಿಹಾಸವಿರುವ 45 ವರ್ಷದ ಮಹಿಳೆಯೊಬ್ಬರಿಗೆ ಗುರುವಾರ
ಸೀಲ್ಡೌನ್ಮಡಿಕೇರಿ, ಆ. 6: ಗೋಣಿಕೊಪ್ಪದ ಕೊರೊನಾ ದೃಢಪಟ್ಟ ಸೋಂಕಿತ ವ್ಯಕ್ತಿಯು ಅಚ್ಚಪ್ಪ ಬಡಾವಣೆ ಹಾಗೂ ಹರಿಶ್ಚಂದ್ರಪುರ ಎರಡು ಕಡೆಯೂ ಸಂಪರ್ಕವಿರಿಸಿಕೊಂಡ ಕಾರಣ ಈ ಎರಡು ಸ್ಥಳಗಳನ್ನು ಅಧಿಕಾರಿಗಳು
ರಾಷ್ಟ್ರೀಯ ಹೆದ್ದಾರಿ ಪರಿಶೀಲಿಸಿದ ರಂಜನ್ ಸೋಮವಾರಪೇಟೆ, ಆ. 6: ಭಾರೀ ಮಳೆ ಹಿನ್ನೆಲೆ ಅಪಾಯದ ಅಂಚಿನಲ್ಲಿ ಹರಿಯುತ್ತಿರುವ ಕಾವೇರಿ ನದಿ ತಟದ, ಕುಶಾಲನಗರ- ಗಂಧದಕೋಟೆ ಭಾಗದ ರಾಷ್ಟ್ರೀಯ ಹೆದ್ದಾರಿಯನ್ನು ಶಾಸಕ ಅಪ್ಪಚ್ಚು ರಂಜನ್
ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಡಿಕೇರಿ, ಆ. 6: ಪ್ರಸಕ್ತ (2020-21) ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ