ಪರವಾನಗಿ ರಹಿತ ಕೋವಿ ಹೊಂದಿದ್ದ ನಾಲ್ವರ ವಿರುದ್ಧ ಮೊಕದ್ದಮೆಸೋಮವಾರಪೇಟೆ, ಸೆ. 12: ಪರವಾನಗಿ ಇಲ್ಲದೇ ಕೋವಿ ಹೊಂದಿದ್ದ ನಾಲ್ವರನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿ, ಸೋಮವಾರಪೇಟೆ ಪೊಲೀಸ್ ಠಾಣೆಗೆ ಪ್ರಕರಣ ಹಸ್ತಾಂತರಿಸಿದ್ದಾರೆ.ಗೌಡಳ್ಳಿ ಗ್ರಾಮ ಪಂಚಾಯಿತಿ
ತಲಕಾವೇರಿಯನ್ನು ಧಾರ್ಮಿಕ ಕ್ಷೇತ್ರವಾಗಿ ಘೋಷಿಸಲು ಆಗ್ರಹಮಡಿಕೇರಿ, ಸೆ. 12 : ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಧಾರ್ಮಿಕ ಕ್ಷೇತ್ರವನ್ನಾಗಿ ಮಾತ್ರ ಆದೇಶ ಹೊರಡಿಸಲು ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳ ಬಳಿಗೆ
ನೆನೆಗುದಿಗೆ ಬಿದ್ದಿರುವ ವಾಣಿಜ್ಯ ಕಟ್ಟಡ ಕಾಮಗಾರಿಕುಶಾಲನಗರ, ಸೆ. 12: ಕುಶಾಲನಗರ ಪಟ್ಟಣ ಪಂಚಾಯಿತಿ ವತಿಯಿಂದ ಕೈಗೊಂಡಿರುವ ನೂತನ ವಾಣಿಜ್ಯ ಕಟ್ಟಡದ ನಿರ್ಮಾಣ ಕಾಮಗಾರಿ ಅಪೂರ್ಣಗೊಂಡು ಕಾರಣಾಂತರಗಳಿಂದ ನೆನೆಗುದಿಗೆ ಬಿದ್ದಿದೆ.2020ರಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಬೇಕಿದ್ದ ಸಂಕೀರ್ಣ
ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಕಲಹಮಡಿಕೇರಿ, ಸೆ. 12: ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮದ್ ನಿನ್ನೆ ದಿನ ವ್ಯಾಲಿವ್ಯೂ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್‍ನ ಕಾರ್ಯಕಾರಿಣಿ ಸಭೆಯಲ್ಲಿ ಕಲಹವೇರ್ಪಟ್ಟ ಬಗ್ಗೆ ತಿಳಿದುಬಂದಿದೆ. ಕಾರ್ಯಕಾರಿಣಿ
ಭಾಗಮಂಡಲ ಕಾಶೀಮಠ ಭಾಗಮಂಡಲದ ಕಾಶೀಮಠವನ್ನು ಮೂಲ ಸಂಸ್ಥಾನದ ಗುರುಗಳ ಮಾರ್ಗ ದರ್ಶನದಲ್ಲಿ ತಲಕಾವೇರಿ ಹಾಗೂ ಭಾಗಮಂಡಲಕ್ಕೆ ಬರುವ ಹೊರಗಿನ ಯಾತ್ರಾರ್ಥಿಗಳ ಸಲುವಾಗಿ 1952 ರಲ್ಲಿ ಸ್ಥಾಪಿಸಲಾಗಿದೆ. ಗೌಡ ಸಾರಸ್ವತ ಬ್ರಾಹ್ಮಣ ಸಮಾಜ