ತಡೆಗೋಡೆ ಕುಸಿತ ರೋಷನಾರ ಜಲ ಮೂಲಕ್ಕೆ ಧಕ್ಕೆಮಡಿಕೇರಿ, ಮಾ. ೨೩: ಮಡಿಕೇರಿ ನಗರದ ಹಲವು ಪ್ರದೇಶಗಳಿಗೆ ನೀರು ಪೂರೈಸುವ ಪ್ರಮುಖ ಜಲಮೂಲಗಳಲ್ಲಿ ಒಂದಾಗಿರುವ ರೋಷನಾರ ಕೆರೆ ಬಳಿ ಖಾಸಗಿ ಜಾಗದಲ್ಲಿ ನಿರ್ಮಿಸಲಾಗಿದ್ದ ತಡೆಗೋಡೆ ಇಂದು
ವನ್ಯಜೀವಿಗಳ ಹಾವಳಿ ತಡೆಗೆ ಒತ್ತಾಯಿಸಿ ಪ್ರತಿಭಟನೆಸಿದ್ದಾಪುರ, ಮಾ. ೨೩: ಜಿಲ್ಲೆಯಲ್ಲಿ ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಸಿಪಿಐ (ಎಂ) ಪಕ್ಷದ ವತಿಯಿಂದ ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿಪಿಐ(ಎಂ)
ಪಾಲಿಬೆಟ್ಟದಲ್ಲಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆಪಾಲಿಬೆಟ್ಟ, ಮಾ. ೨೩: ಪಾಲಿಬೆಟ್ಟ ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಾಸಕ ಕೆ.ಜಿ. ಬೋಪಯ್ಯ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿ ಸರ್ಕಾರ, ಮಕ್ಕಳ ವಿದ್ಯಾಭ್ಯಾಸಕ್ಕೆ
ಸಂಚಾರಕ್ಕೆ ಅಡಚಣೆ ಸೋಮವಾರಪೇಟೆ, ಮಾ. ೨೩: ಲೋಕೋಪಯೋಗಿ ಇಲಾಖೆಗೆ ಒಳಪಟ್ಟ ಮಸಗೋಡು-ತಣ್ಣೀರುಹಳ್ಳದ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಕಲ್ಲುಗಳು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಇಲಾಖಾಧಿಕಾರಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಸಮಸ್ಯೆಯನ್ನು
ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನಮಡಿಕೇರಿ, ಮಾ. ೨೩: ಭಾರತದ ‘ಐ ಕ್ಯಾನ್ ಫೌಂಡೇಶನ್’ ಆಯೋ ಜಿಸಿದ್ದ ರಾಷ್ಟಿçÃಯ ಮಟ್ಟದ ಸಮ್ಮೇಳನದಲ್ಲಿ ಪ್ರಖ್ಯಾತ ಶಿಕ್ಷಣ ತಜ್ಞೆ ಅಪ್ಪಾರಂಡ ಸೀತಾ ಪೂವಯ್ಯ ಅವರಿಗೆ ಜೀವಮಾನ