ಕತ್ತಲೆಕಾಡು ಅಬ್ಯಾಲ ರಸ್ತೆ ಕಾಂಕ್ರಿಟೀಕರಣಕ್ಕೆ ಚಾಲನೆ *ಸಿದ್ದಾಪುರ, ಮಾ. ೨೦: ಕತ್ತಲೆಕಾಡು-ಅಬ್ಯಾಲ ರಸ್ತೆ ಸುಮಾರು ರೂ. ೧೨ ಕೋಟಿ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಳ್ಳುತ್ತಿದೆ. ಸೋಮವಾರಪೇಟೆ ತಾ.ಪಂ. ಸದಸ್ಯ ಬಲ್ಲಾರಂಡ ಮಣಿಉತ್ತಪ್ಪ ಅವರು ಇಂದು ಕತ್ತಲೆಕಾಡಿನಲ್ಲಿ ಕಾಮಗಾರಿಗೆ
ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವಸೋಮವಾರಪೇಟೆ, ಮಾ. ೨೦: ಪಟ್ಟಣದ ಕಕ್ಕೆಹೊಳೆ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಮುತ್ತಪ್ಪಸ್ವಾಮಿ ಮತ್ತು ಅಯ್ಯಪ್ಪಸ್ವಾಮಿ ದೇವಾಲಯದ ವರ್ಷಾವಧಿ ಜಾತ್ರೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿ ಗಣಪತಿ ಹೋಮ ನಡೆಸಿ, ಧ್ವಜಾರೋಹಣ
ಏ ೯ ರಿಂದ ೧೧ ರವರೆಗೆ ಕೊಡವ ಬ್ಯಾಡ್ಮಿಂಟನ್ ಪಂದ್ಯಾವಳಿಸಿದ್ದಾಪುರ, ಮಾ ೨೦: ಕರಡಿಗೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕುಡಿಯುವ ನೀರಿನ ಶೇಖರಣೆಯ ಟ್ಯಾಂಕನ್ನು ಶಾಸಕ ಕೆ.ಜಿ ಬೋಪಯ್ಯ ಉದ್ಘಾಟಿಸಿದರು. ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕರಡಿಗೋಡು ಗ್ರಾಮದ ಕುಕ್ಕುನೂರು
ಏ ೯ ರಿಂದ ೧೧ ರವರೆಗೆ ಕೊಡವ ಬ್ಯಾಡ್ಮಿಂಟನ್ ಪಂದ್ಯಾವಳಿನಾಪೋಕ್ಲು, ಮಾ. ೨೦: ಮುಂದಿನ ತಿಂಗಳ ಏ. ೯, ೧೦ ಮತ್ತು ೧೧ ರಂದು ಕೊಡವ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು
ಜನಸ್ಪಂದನ ಕಾರ್ಯಕ್ರಮಕುಶಾಲನಗರ, ಮಾ. ೨೦: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ.ಎಲ್. ವಿಶ್ವ ಅವರ ನೇತೃತ್ವದಲ್ಲಿ ‘ಜನಸ್ಪಂದನ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಗ್ರಾಮದ ಜನರ ಮನೆ ಬಾಗಿಲಿಗೆ ತೆರಳಿ ಪಂಚಾಯಿತಿ