ನೂತನ ಪದಾಧಿಕಾರಿಗಳ ಆಯ್ಕೆಮಡಿಕೇರಿ, ಮಾ. ೧೬.: ಮಡಿಕೇರಿಯ ಶ್ರೀ ರಾಮಲಿಂಗ ಚೌಡೇಶ್ವರಿ ದೇವಾಂಗ ಸಂಘದ ೨೮ನೇ ವರ್ಷದ ಮಹಾಸಭೆಯು ಶ್ರೀ ಚೌಡೇಶ್ವರಿ ದೇವಾಲಯ ಸಭಾಂಗಣದಲ್ಲಿ ಅಧ್ಯಕ್ಷ ಕೆ.ಎನ್. ಗಜಾನನ ಅವರ
ಚೆಷೈರ್ ಹೋಂಗೆ ನ್ಯಾಯಾಧೀಶೆ ಭೇಟಿಗೋಣಿಕೊಪ್ಪ ವರದಿ, ಮಾ. ೧೬: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸÀ್ಯ ಕಾರ್ಯದರ್ಶಿ ನೂರುನ್ನೀಸಾ ಅವರು ಪಾಲಿಬೆಟ್ಟ ಚೆಷೈರ್ ಹೋಂ ವಿಶೇಷಚೇತನರ ಶಾಲೆಗೆ ಭೇಟಿ ನೀಡಿ ಪರಿಶೀಲನೆ
ಶ್ರೀ ಕುರುಂಭ ದೇವಸ್ಥಾನದ ವಾರ್ಷಿಕೋತ್ಸವಸುಂಟಿಕೊಪ್ಪ, ಮಾ. ೧೬: ಶ್ರೀ ಕೊಡಂಗಲ್ಲೂರು ಭದ್ರಕಾಳಿ ಶ್ರೀ ಕುರುಂಭ (ಭಗವತಿ) ದೇವಸ್ಥಾನದ ೫೫ನೇ ವಾರ್ಷಿಕೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಶೃದ್ಧಾಭಕ್ತಿಯಿಂದ ನೆರವೇರಿಸುವ ಮೂಲಕ
ಜನರಲ್ ತಿಮ್ಮಯ್ಯ ಹುಟ್ಟುಹಬ್ಬ ಪ್ರಯುಕ್ತ ಸ್ಪರ್ಧೆವಿಜೇತರ ವಿವರ ಮಡಿಕೇರಿ, ಮಾ. ೧೬: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಜನರಲ್ ತಿಮ್ಮಯ್ಯ ಅವರ ೧೧೫ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ
ಅರಳಿ ಮುನೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಸೋಮವಾರಪೇಟೆ, ಮಾ. ೧೬: ಇಲ್ಲಿನ ಶಾಲಾ ರಸ್ತೆಯಲ್ಲಿರುವ ಅರಳಿ ಮರದ ಶ್ರೀ ಮುನೇಶ್ವರ ದೇವಾಲಯದಲ್ಲಿ ಮೂರನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ೧ನೇ ತರಗತಿಯಿಂದ