ಸಸಿ ನೆಡುವ ಕಾರ್ಯಕ್ರಮಗೋಣಿಕೊಪ್ಪಲು, ಜು. 23: ರೋಟರಿ ಕ್ಲಬ್ ಗೋಣಿಕೊಪ್ಪ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಗ್ರಾಮ ಪಂಚಾಯಿತಿ ಪೊನ್ನಂಪೇಟೆ ಇವರ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮವು ಹಳ್ಳಿಗಟ್ಟುವಿನ ಭದ್ರಕಾಳಿ ನಿಯಮ ಉಲ್ಲಂಘಿಸಿದವರಿಗೆ ಲಾಠಿ ಏಟುಸೋಮವಾರಪೇಟೆ, ಜು. 23: ಕೊರೊನಾ ಸಂಬಂಧಿತ ಜಿಲ್ಲಾಡಳಿತ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿದ ಮಂದಿಗೆ ಪಟ್ಟಣದಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದರು. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಪಟ್ಟಣದಲ್ಲಿ ಸುಖಾಸುಮ್ಮನೆ ಕೊರೊನಾ: ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರಂಜನ್ ಸೂಚನೆಸೋಮವಾರಪೇಟೆ, ಜು. 23: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೊರೊನಾ ಸೋಂಕಿತರು, ಹೊರ ರಾಜ್ಯ, ದೇಶಗಳಿಂದ ಆಗಮಿಸಿ ಹೋಂ ಕ್ವಾರಂಟೈನ್‍ನಲ್ಲಿರುವ ಮಂದಿಯ ಬಗ್ಗೆ ನಿನ್ನೆ ನಡೆದ ಕೆ.ಡಿ.ಪಿ. ಸಭೆಯಲ್ಲಿ ದುರಸ್ತಿ ಕಾರ್ಯಸಂಪಾಜೆ, ಜು. 23: ಚೆಂಬು ಗ್ರಾಮದ ದಬ್ಬಡ್ಕ ರಸ್ತೆಯಲ್ಲಿ ಭಾನುವಾರ ಸುರಿದ ಭಾರೀ ಮಳೆಗೆ ಕಿರುಸೇತುವೆಯೊಂದು ಕುಸಿದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಲೋಕೋಪಯೋಗಿ ಇಂಜಿನಿಯರ್ ಪ್ರಮೋದ್, ಹೈಮಾಸ್ಟ್ ದೀಪ ಅಳವಡಿಸಲು ಆಗ್ರಹಕೂಡಿಗೆ, ಜು. 23: ಕೂಡಿಗೆ ಗ್ರಾಮ ಪಂಚಾಯಿತಿಯ ಕೂಡಿಗೆ-ಹಾಸನ ಹೆದ್ದಾರಿಯ ಸೋಮವಾರಪೇಟೆ ಸರ್ಕಲ್‍ಗೆ ಹೈಮಾಸ್ಟ್ ದೀಪಗಳನ್ನು ಅಳವಡಿಸಬೇಕೆಂಬದು ಇಲ್ಲಿನ ಗ್ರಾಮಸ್ಥರ ಆಗ್ರಹವಾಗಿದೆ. ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ
ಸಸಿ ನೆಡುವ ಕಾರ್ಯಕ್ರಮಗೋಣಿಕೊಪ್ಪಲು, ಜು. 23: ರೋಟರಿ ಕ್ಲಬ್ ಗೋಣಿಕೊಪ್ಪ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಗ್ರಾಮ ಪಂಚಾಯಿತಿ ಪೊನ್ನಂಪೇಟೆ ಇವರ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮವು ಹಳ್ಳಿಗಟ್ಟುವಿನ ಭದ್ರಕಾಳಿ
ನಿಯಮ ಉಲ್ಲಂಘಿಸಿದವರಿಗೆ ಲಾಠಿ ಏಟುಸೋಮವಾರಪೇಟೆ, ಜು. 23: ಕೊರೊನಾ ಸಂಬಂಧಿತ ಜಿಲ್ಲಾಡಳಿತ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿದ ಮಂದಿಗೆ ಪಟ್ಟಣದಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದರು. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಪಟ್ಟಣದಲ್ಲಿ ಸುಖಾಸುಮ್ಮನೆ
ಕೊರೊನಾ: ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರಂಜನ್ ಸೂಚನೆಸೋಮವಾರಪೇಟೆ, ಜು. 23: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೊರೊನಾ ಸೋಂಕಿತರು, ಹೊರ ರಾಜ್ಯ, ದೇಶಗಳಿಂದ ಆಗಮಿಸಿ ಹೋಂ ಕ್ವಾರಂಟೈನ್‍ನಲ್ಲಿರುವ ಮಂದಿಯ ಬಗ್ಗೆ ನಿನ್ನೆ ನಡೆದ ಕೆ.ಡಿ.ಪಿ. ಸಭೆಯಲ್ಲಿ
ದುರಸ್ತಿ ಕಾರ್ಯಸಂಪಾಜೆ, ಜು. 23: ಚೆಂಬು ಗ್ರಾಮದ ದಬ್ಬಡ್ಕ ರಸ್ತೆಯಲ್ಲಿ ಭಾನುವಾರ ಸುರಿದ ಭಾರೀ ಮಳೆಗೆ ಕಿರುಸೇತುವೆಯೊಂದು ಕುಸಿದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಲೋಕೋಪಯೋಗಿ ಇಂಜಿನಿಯರ್ ಪ್ರಮೋದ್,
ಹೈಮಾಸ್ಟ್ ದೀಪ ಅಳವಡಿಸಲು ಆಗ್ರಹಕೂಡಿಗೆ, ಜು. 23: ಕೂಡಿಗೆ ಗ್ರಾಮ ಪಂಚಾಯಿತಿಯ ಕೂಡಿಗೆ-ಹಾಸನ ಹೆದ್ದಾರಿಯ ಸೋಮವಾರಪೇಟೆ ಸರ್ಕಲ್‍ಗೆ ಹೈಮಾಸ್ಟ್ ದೀಪಗಳನ್ನು ಅಳವಡಿಸಬೇಕೆಂಬದು ಇಲ್ಲಿನ ಗ್ರಾಮಸ್ಥರ ಆಗ್ರಹವಾಗಿದೆ. ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ