ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸಮಡಿಕೇರಿ, ಮಾ. ೬: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ (ಕೋಟೆ) ಅವರು ತಾ. ೯ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ
ಸರಾಗವಾಗಿ ಹರಿಯದ ಚರಂಡಿ ನೀರುರೋಗ ಹರಡುವ ಭೀತಿ ಸುಂಟಿಕೊಪ್ಪ, ಮಾ. ೬: ಸುಂಟಿಕೊಪ್ಪ ಉಲುಗುಲಿ ರಸ್ತೆಯಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಪಾನಿಪೂರಿ ಅಂಗಡಿ, ಗಂಜಿ ಕೇಂದ್ರ, ತರಕಾರಿ ಅಂಗಡಿಗಳಿದ್ದು, ಇದರ ಸಮೀಪದ ಚರಂಡಿಯಲ್ಲಿ
ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ: ಸರಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರಮಡಿಕೇರಿ, ಮಾ. ೬: ಕೊಡಗಿನ ಕ್ರೀಡಾ ಕ್ಷೇತ್ರದಲ್ಲಿ ಸೌಲಭ್ಯಗಳ ಕೊರತೆಯಿಂದ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯವನ್ನು
ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟಗೋಣಿಕೊಪ್ಪಲು, ಮಾ. ೬: ಕೊರೆಯುವ ಚಳಿ,ಸುರಿಯುತ್ತಿರುವ ಮಂಜಿನ ನಡುವೆ ಕ್ರೀಡಾಪಟುಗಳು ತಮ್ಮ ಪ್ರತಿಭೆಗಳನ್ನು ಹೊರಸೂಸುವ ಮೂಲಕ ಹುದಿಕೇರಿ ಸಮೀಪದ ಬೇಗೂರುವಿನಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ
ಹೊನಲು ಬೆಳಕಿನ ಕಬಡ್ಡಿ: ಸೆವೆನ್ ಸ್ಟಾರ್ ತಂಡ ಚಾಂಪಿಯನ್ಸಿದ್ದಾಪುರ, ಮಾ. ೬: ಗುಹ್ಯ ಗ್ರಾಮದ ಸ್ವಾಮಿ ವಿವೇಕಾನಂದ ಯುವಕ ಸಂಘದ ವತಿಯಿಂದ ಗುಹ್ಯ ಅಗಸ್ತೆö್ಯÃಶ್ವರ ದೇವಾಲಯದ ಮೈದಾನದಲ್ಲಿ ಹೊನಲು ಬೆಳಕಿನ ಕಬಡ್ಡಿ ಹಾಗೂ ಗ್ರಾಮೀಣ ಕ್ರೀಡಾಕೂಟ