ಮೂರ್ನಾಡು ಪದವಿ ಕಾಲೇಜಿನಲ್ಲಿ ಉಪನ್ಯಾಸಮಡಿಕೇರಿ, ಮಾ. ೧: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು. ವೀರಾಜಪೇಟೆಯ ಎಸ್‌ಎಂಎಸ್ ಅಕಾಡೆಮಿ ಪ್ರಾಂಶುಪಾಲೆ ಕುಸುಮಾ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ
ಕಾಡಾನೆಗಳ ದಾಳಿ ತಡೆಗೆ ಸಾಕಾನೆಗಳ ಬಳಕೆಸಿದ್ದಾಪುರ, ಫೆ. ೧: ಚೆನ್ನಂಗಿ ಬಸವನಹಳ್ಳಿ ಹಾಡಿಯಲ್ಲಿ ಕಾಡಾನೆಗಳು ಮನೆ ಮೇಲೆ ದಾಳಿ ನಡೆಸುವುದನ್ನು ತಡೆಗಟ್ಟಲು ಸಾಕಾನೆಗಳನ್ನು ಕಾವಲುಗಾರರಾಗಿ ಅರಣ್ಯ ಇಲಾಖೆ ಬಳಸಿಕೊಂಡಿದೆ. ಚೆನ್ನಂಗಿ ಬಸವನಹಳ್ಳಿ ಹಾಡಿಯಲ್ಲಿ
ತೈಲ ಬೆಲೆ ಏರಿಕೆ: ಆಟೋ ಬಾಡಿಗೆ ದರ ಪರಿಷ್ಕರಣೆಗೆ ಆಗ್ರಹ ಪರಿಷ್ಕರಿಸುವಂತೆ ಆಗ್ರಹಿಸಿ ಫೆ. ೯ ರಂದು ವೀರಾಜಪೇಟೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ತಾ. ೨೫ರ ಗಡುವು ನೀಡಲಾಗಿತ್ತು. ಆದರೆ ಜಿಲ್ಲಾಡಳಿತ ಇದುವರೆಗೆ ಆಟೋ
ಮಡಿಕೇರಿ ಕಸ ಸಮಸ್ಯೆ: ಜಾಗ ಪರಿಶೀಲಿಸಿ ವರದಿ ಸಲ್ಲಿಸಲು ಸೂಚನೆಮಡಿಕೇರಿ, ಮಾ. ೧; ಮಡಿಕೇರಿ ನಗರದ ಬಹುದೊಡ್ಡ ಸಮಸ್ಯೆಯಾಗಿ ರುವ ಕಸ ವಿಲೇವಾರಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಂಬAಧಿಸಿದAತೆ ಪ್ರಸ್ತುತ ಗುರುತಿಸಲಾಗಿರುವ ಜಾಗವನ್ನು ಪರಿಶೀಲನೆ ಮಾಡಿ ವರದಿ
ಸರಣಿ ಬೈಕ್ ಕಳ್ಳತನ ಪ್ರಕರಣ : ಆರೋಪಿ ಬಂಧನ ಸೋಮವಾರಪೇಟೆ , ಮಾ ೧: ಸೋಮವಾರಪೇಟೆ ಸುತ್ತಮುತ್ತ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚಿಗೆ ಸೋಮವಾರಪೇಟೆ ಸುತ್ತಮುತ್ತಲಿನ ಮನೆಗಳ ಮುಂದೆ ಹಾಗೂ ನಗರದಲ್ಲಿ