16 ಹೊಸ ಪ್ರಕರಣಗಳು: ಒಟ್ಟು 155 ಮಂದಿ ಬಿಡುಗಡೆಮಡಿಕೇರಿ, ಜು. 17: ಜಿಲ್ಲೆಯಲ್ಲಿ ತಾ.17 ರಂದು ಹೊಸದಾಗಿ 16 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 255 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 155 ಮಂದಿ ಗುಣಮುಖರಾಗಿ ಕೊಡಗಿನ ಗಡಿಯಾಚೆಲಡಾಖ್‍ಗೆ ರಕ್ಷಣಾ ಸಚಿವರ ಭೇಟಿ ನವದೆಹಲಿ, ಜು. 17: ಭಾರತವು ಪೂರ್ವ ಲಡಾಕ್ ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಗೌರವಿಸುತ್ತದೆ ಎಂದಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿಶ್ವದ ವಿಳಂಬ ನೀತಿಯಿಂದಾಗಿ ಜನರಲ್ಲಿ ಆತಂಕಸಿದ್ದಾಪುರ, ಜು. 17: ವೀರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಇದುವರೆಗೂ ಯಾವುದೇ ಪ್ರಕರಣ ವರದಿಯಾಗದ ಸಿದ್ದಾಪುರದಲ್ಲಿ ಮಂಗಳವಾರ ಗಿಡನಾಟಿ ಕಾರ್ಯಕ್ರಮಮುಳ್ಳೂರು, ಜು. 17: ಪರಿಸರ ದಿನಾಚರಣೆ ಅಂಗವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ದುಂಡಳ್ಳಿ ಕಾರ್ಯಕ್ಷೇತ್ರ ವ್ಯಾಪ್ತಿಯ ಮಾದ್ರೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡನಾಟಿ ಮಾಡಲಾಯಿತು. ಆನ್ಲೈನ್ ಶಿಕ್ಷಣ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಭಾಗಮಂಡಲ, ಜು. 17: ಎಲ್‍ಕೆಜಿಯಿಂದ 10ನೇ ತರಗತಿಯವರೆಗೆ ಆನ್‍ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೆ, ಇತ್ತ ಹೈಕೋರ್ಟ್ ಶಿಕ್ಷಣ ಸಂಸ್ಥೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿ
16 ಹೊಸ ಪ್ರಕರಣಗಳು: ಒಟ್ಟು 155 ಮಂದಿ ಬಿಡುಗಡೆಮಡಿಕೇರಿ, ಜು. 17: ಜಿಲ್ಲೆಯಲ್ಲಿ ತಾ.17 ರಂದು ಹೊಸದಾಗಿ 16 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 255 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 155 ಮಂದಿ ಗುಣಮುಖರಾಗಿ
ಕೊಡಗಿನ ಗಡಿಯಾಚೆಲಡಾಖ್‍ಗೆ ರಕ್ಷಣಾ ಸಚಿವರ ಭೇಟಿ ನವದೆಹಲಿ, ಜು. 17: ಭಾರತವು ಪೂರ್ವ ಲಡಾಕ್ ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಗೌರವಿಸುತ್ತದೆ ಎಂದಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿಶ್ವದ
ವಿಳಂಬ ನೀತಿಯಿಂದಾಗಿ ಜನರಲ್ಲಿ ಆತಂಕಸಿದ್ದಾಪುರ, ಜು. 17: ವೀರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಇದುವರೆಗೂ ಯಾವುದೇ ಪ್ರಕರಣ ವರದಿಯಾಗದ ಸಿದ್ದಾಪುರದಲ್ಲಿ ಮಂಗಳವಾರ
ಗಿಡನಾಟಿ ಕಾರ್ಯಕ್ರಮಮುಳ್ಳೂರು, ಜು. 17: ಪರಿಸರ ದಿನಾಚರಣೆ ಅಂಗವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ದುಂಡಳ್ಳಿ ಕಾರ್ಯಕ್ಷೇತ್ರ ವ್ಯಾಪ್ತಿಯ ಮಾದ್ರೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡನಾಟಿ ಮಾಡಲಾಯಿತು.
ಆನ್ಲೈನ್ ಶಿಕ್ಷಣ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಭಾಗಮಂಡಲ, ಜು. 17: ಎಲ್‍ಕೆಜಿಯಿಂದ 10ನೇ ತರಗತಿಯವರೆಗೆ ಆನ್‍ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೆ, ಇತ್ತ ಹೈಕೋರ್ಟ್ ಶಿಕ್ಷಣ ಸಂಸ್ಥೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿ