ಶ್ರೀ ದಂಡಿನ ಮಾರಿಯಮ್ಮ ವಾರ್ಷಿಕೋತ್ಸವಮಡಿಕೇರಿ, ಫೆ. ೨೭: ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಎರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳೊAದಿಗೆ
ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಚಾಲನೆಸಿದ್ದಾಪುರ, ಫೆ. ೨೭: ಸಿದ್ದಾಪುರ ಗ್ರಾ.ಪಂ. ನೂತನ ಅಧ್ಯಕ್ಷರಾದ ರೀನಾ ತುಳಸಿ ಹಾಗೂ ಆಡಳಿತ ಮಂಡಳಿಯು ಗ್ರಾ.ಪಂ. ವ್ಯಾಪ್ತಿಯ ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಪಡಿಸಲು ಮುಂದಾಗಿದೆ.
ಚೆಟ್ಟಳ್ಳಿ ಶ್ರೀಭಗವತಿ ದೇವಾಲಯದಲ್ಲಿ ವಿಶೇಷ ಪೂಜೆಚೆಟ್ಟಳ್ಳಿ, ಫೆ. ೨೭: ಚೆಟ್ಟಳ್ಳಿ ಶ್ರೀಮಂಗಲ ಭಗವತಿ ದೇವಾಲಯದ ನೂತನ ಜೀರ್ಣೋದ್ಧಾರ ಕಾರ್ಯ ನಡೆದು ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಶಿಳುವಾರಮೂಲೆ ಮನೆ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ
ಕೊಡಗಿನ ಗಡಿಯಾಚೆಚನ್ನಪಟ್ಟಣದ ಆಟಿಕೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಬೇಕು : ಪ್ರಧಾನಿ ನವದೆಹಲಿ, ಫೆ. ೨೭: ಆಟಿಕೆಗಳ ತಯಾರಿಯಲ್ಲಿ ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಪ್ರಖ್ಯಾತ. ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಫರೆನ್ಸ್
ವಿಜ್ಞಾನ ಚಟುವಟಿಕೆಗಳನ್ನು ಕೇಂದ್ರೀಕರಿಸುವ ದಿನಫೆಬ್ರವರಿ ೨೮ನೇ ತಾರೀಖನ್ನು ರಾಷ್ಟಿçÃಯ ವಿಜ್ಞಾನ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಫೆ. ೨೮ನೇ ದಿನಾಂಕದAದು ವಿಜ್ಞಾನ ಚಟುವಟಿಕೆಗಳನ್ನು ಕೇಂದ್ರೀಕರಿಸುವ ಸದುದ್ಧೇಶದ ದೃಷ್ಟಿಯಿಂದ ರಾಷ್ಟಿçÃಯ ವಿಜ್ಞಾನ ದಿನವನ್ನಾಗಿ ಆಚರಿಸುತ್ತೇವೆ. ಅಂದು