ಉಚಿತ ಆ್ಯಂಬುಲೆನ್ಸ್ ಸೇವೆಗೆ ಚಾಲನೆಮಡಿಕೇರಿ, ಫೆ. ೨೭: ಮೈಸೂರು ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಕೊಡಗು ಜಿಲ್ಲೆಯಲ್ಲಿ ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಲಾಯಿತು. ನಗರದ ಓಂಕಾರೇಶ್ವರ ದೇವಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಬೇಡಿಕೆ ಈಡೇರಿಕೆಗೆ ಅಂಗನವಾಡಿ ಸಿಬ್ಬಂದಿಗಳ ಆಗ್ರಹಮಡಿಕೇರಿ, ಫೆ. ೨೭: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ.೧ ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯ
ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆಸಿದ್ದಾಪುರ, ಫೆ. ೨೭: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ವಾಣಿಜ್ಯ ವಾಹನ ಚಾಲಕರ ಸಂಘ (ಸಿಐಟಿಯು) ಸಂಘಟನೆಯ ವತಿಯಿಂದ ಸಿದ್ದಾಪುರ ಬಸ್
ಮಾ. ೨ ರಂದು ಬೆಲೆ ಏರಿಕೆ ವಿರೋಧಿಸಿ ಪತ್ರಿಭಟನೆಮಡಿಕೇರಿ, ಫೆ. ೨೭: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ)ದ ವತಿಯಿಂದ ಮಾ.೨
ಉಪ ಕಾರ್ಯದರ್ಶಿಯಾಗಿ ಬಡ್ತಿಮಡಿಕೇರಿ, ಫೆ. ೨೭: ಮಡಿಕೇರಿ ತಾಲೂಕು ಪಂಚಾಯಿತಿ ಇಓ ಆಗಿದ್ದ ಲಕ್ಷ್ಮಿ ಚಂದ್ರಶೇಖರ್ ಅವರು ಬಡ್ತಿ ಪಡೆದು ಕೊಡಗು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದಾರೆ.