ನ್ಯಾಯಬೆಲೆ ಅಂಗಡಿಯಲ್ಲಿ ಅನ್ಯಾಯ ಆರೋಪ: ತಹಶೀಲ್ದಾರ್ಗೆ ದೂರು ಸೋಮವಾರಪೇಟೆ, ಜು. 17: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿದ್ದು, ತೂಕ ಮತ್ತು ಅಳತೆಯಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಗ್ರಾಹಕರು, ಆಹಾರ ಕಿಟ್ ವಿತರಣೆಸಿದ್ದಾಪುರ, ಜು. 17: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಮಾದಪ್ಪ ಬಡಾವಣೆಯ ಸೀಲ್‍ಡೌನ್ ಮಾಡಲಾದ ನಿವಾಸಿಗಳಿಗೆ ಅಲ್ಲಿನ ನಿವಾಸಿ ಅಶ್ರಫ್ ಅಗತ್ಯ ವಸ್ತುಗಳ ಕಿಟ್ ನೀಡಿದರು. ಅಲ್ಲದೆ ಪರಿಹಾರ ಮಂಜೂರುಮಡಿಕೇರಿ, ಜು.17: ಫೆಬ್ರವರಿ ತಿಂಗಳಿನಲ್ಲಿ ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ದುಬಾರೆಯಲ್ಲಿ ನೀರಿನಲ್ಲಿ ಮುಳುಗಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರು. ಈ ಇಬ್ಬರು ಮೃತ ವಿದ್ಯಾರ್ಥಿಗಳಿಗೆ ಶಿಕ್ಷಣ ಹೈಮಾಸ್ಟ್ ದೀಪಗಳಿಗೆ ಚಾಲನೆಮಡಿಕೇರಿ, ಜು. 17: ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ 2019-20ನೇ ಸಾಲಿನ 14ನೇ ಹಣಕಾಸು ಯೋಜನೆಯ ಸಾಮಾನ್ಯ ಮೂಲ ಅನುದಾನದಲ್ಲಿ ರೂ. 13.64 ಲಕ್ಷದಲ್ಲಿ ಹೊಸ ಖಾಸಗಿ ಬಸ್ ಗದ್ದೆಗೆ ನೀರು ಬಿಡಲು ಒತ್ತಾಯಗುಡ್ಡೆಹೊಸೂರು, ಜು. 17: ಇಲ್ಲಿಗೆ ಸಮೀಪದ ಚಿಕ್ಲಿಹೊಳೆ ಜಲಾಶಯದ ನಾಲಾ ವ್ಯಾಪ್ತಿಯ ಅಚ್ಚುಕಟ್ಟುದಾರರು ಜಲಾಶಯದ ನೀರಿಗಾಗಿ ಕಾಯುತ್ತಿದ್ದಾರೆ. ಕೊಳವೆ ಬಾವಿಯ ನೀರನ್ನು ಬಳಸಿ ಭತ್ತದ ಸಸಿಮಡಿ ತಯಾರಿಸಿಕೊಂಡಿದ್ದು.
ನ್ಯಾಯಬೆಲೆ ಅಂಗಡಿಯಲ್ಲಿ ಅನ್ಯಾಯ ಆರೋಪ: ತಹಶೀಲ್ದಾರ್ಗೆ ದೂರು ಸೋಮವಾರಪೇಟೆ, ಜು. 17: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿದ್ದು, ತೂಕ ಮತ್ತು ಅಳತೆಯಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಗ್ರಾಹಕರು,
ಆಹಾರ ಕಿಟ್ ವಿತರಣೆಸಿದ್ದಾಪುರ, ಜು. 17: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಮಾದಪ್ಪ ಬಡಾವಣೆಯ ಸೀಲ್‍ಡೌನ್ ಮಾಡಲಾದ ನಿವಾಸಿಗಳಿಗೆ ಅಲ್ಲಿನ ನಿವಾಸಿ ಅಶ್ರಫ್ ಅಗತ್ಯ ವಸ್ತುಗಳ ಕಿಟ್ ನೀಡಿದರು. ಅಲ್ಲದೆ
ಪರಿಹಾರ ಮಂಜೂರುಮಡಿಕೇರಿ, ಜು.17: ಫೆಬ್ರವರಿ ತಿಂಗಳಿನಲ್ಲಿ ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ದುಬಾರೆಯಲ್ಲಿ ನೀರಿನಲ್ಲಿ ಮುಳುಗಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರು. ಈ ಇಬ್ಬರು ಮೃತ ವಿದ್ಯಾರ್ಥಿಗಳಿಗೆ ಶಿಕ್ಷಣ
ಹೈಮಾಸ್ಟ್ ದೀಪಗಳಿಗೆ ಚಾಲನೆಮಡಿಕೇರಿ, ಜು. 17: ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ 2019-20ನೇ ಸಾಲಿನ 14ನೇ ಹಣಕಾಸು ಯೋಜನೆಯ ಸಾಮಾನ್ಯ ಮೂಲ ಅನುದಾನದಲ್ಲಿ ರೂ. 13.64 ಲಕ್ಷದಲ್ಲಿ ಹೊಸ ಖಾಸಗಿ ಬಸ್
ಗದ್ದೆಗೆ ನೀರು ಬಿಡಲು ಒತ್ತಾಯಗುಡ್ಡೆಹೊಸೂರು, ಜು. 17: ಇಲ್ಲಿಗೆ ಸಮೀಪದ ಚಿಕ್ಲಿಹೊಳೆ ಜಲಾಶಯದ ನಾಲಾ ವ್ಯಾಪ್ತಿಯ ಅಚ್ಚುಕಟ್ಟುದಾರರು ಜಲಾಶಯದ ನೀರಿಗಾಗಿ ಕಾಯುತ್ತಿದ್ದಾರೆ. ಕೊಳವೆ ಬಾವಿಯ ನೀರನ್ನು ಬಳಸಿ ಭತ್ತದ ಸಸಿಮಡಿ ತಯಾರಿಸಿಕೊಂಡಿದ್ದು.