ಕಂದಾಯ ಇಲಾಖೆಯಿಂದ ಬೆಳೆ ಸಮೀಕ್ಷೆಕೂಡಿಗೆ, ಡಿ. 15: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆ ವತಿಯಿಂದ ಹಾರಂಗಿ ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆಯ ಸಮೀಕ್ಷೆಯನ್ನು ನಡೆಸಲಾಯಿತು. ಈ ಸಂದರ್ಭ ಗ್ರಾಮ
ರಸ್ತೆಗಿಳಿದ ಸಾರಿಗೆ ಬಸ್...ಮಡಿಕೇರಿ, ಡಿ. 14: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಸರಕಾರಿ ನೌಕರನ್ನಾಗಿ ಪರಿಗಣಿಸಿ ಆರನೇ ವೇತನ ಆಯೋಗದ ವೇತನ ನೀಡಬೇಕೆಂಬುದು ಸೇರಿದಂತೆ ವಿವಿಧ 10
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೋಜು ಮಸ್ತಿಶ್ರೀಮಂಗಲ, ಡಿ. 14: ಹಲವು ಸಮಯದಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೋಜಿಗಾಗಿ ಬಂದು ಗೇಟಿನ ಮುಖಾಂತರ ಒಳ ಪ್ರವೇಶಿಸಿ ಸಂರಕ್ಷಿತ ಪ್ರದೇಶಗಳಲ್ಲಿ ಯಾವುದೇ ಶುಲ್ಕ ಪಾವತಿಸದೇ
ಮೂಲ ಸೌಕರ್ಯಕ್ಕೆ ರೂ. 46.82 ಕೋಟಿ ಬಿಡುಗಡೆ: ಕೆ.ಜಿ. ಬೋಪಯ್ಯಮಡಿಕೇರಿ, ಡಿ. 14 : ಕಳೆದ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿ ಗೀಡಾದ ಪ್ರದೇಶಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಎಸ್‍ಡಿಆರ್‍ಎಫ್/
ಅಕ್ರಮ ಬಂದೂಕು ಹೊಂದಿದ್ದ ವ್ಯಕ್ತಿಯ ಬಂಧನಮಡಿಕೇರಿ, ಡಿ. 14: ಅಕ್ರಮ ಬಂದೂಕು ಹೊಂದಿದ್ದ ವ್ಯಕ್ತಿಯೋರ್ವನನ್ನು ಮಡಿಕೇರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಸುಂಟಿಕೊಪ್ಪ ಕಂಬಿಬಾಣೆಯ ಅತ್ತೂರು ನಲ್ಲೂರು ಗ್ರಾಮದ ನಿವಾಸಿ, ಸುಂಟಿಕೊಪ್ಪ ಪ್ರಾಥಮಿಕ ಕೃಷಿ