ಹೊಸ 23 ಪ್ರಕರಣಗಳು 1 ಸಾವುಮಡಿಕೇರಿ, ಡಿ. 14: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು ಮೃತರ ಸಂಖ್ಯೆ 74 ಕ್ಕೇರಿದೆ. ಮಡಿಕೇರಿಯ 91 ವರ್ಷದ ಪುರುಷ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ
ಚುನಾವಣಾ ವೀಕ್ಷಕರ ಭೇಟಿ ಪರಿಶೀಲನೆಮಡಿಕೇರಿ, ಡಿ. 14: ಗ್ರಾಮ ಪಂಚಾಯತ್ ಚುನಾವಣೆಗೆ ಪೆÇಲೀಸ್ ಬಂದೋಬಸ್ತ್ ಸಂಬಂಧ ಚುನಾವಣಾ ವೀಕ್ಷಕರಾದ ಎ.ದೇವರಾಜು ಅವರು ಸೋಮವಾರಪೇಟೆ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಗೋವಿಂದರಾಜು, ಡಿವೈಎಸ್ಪಿ ಶೈಲೇಂದ್ರ
ದ. ಕೊಡಗಿನಲ್ಲಿ ನಿಲ್ಲದ ಹುಲಿ ದಾಳಿ...!ಗೋಣಿಕೊಪ್ಪಲು, ಡಿ. 14: ದ.ಕೊಡಗಿನಲ್ಲಿ ಕಳೆದ ಕೆಲವು ದಿನಗಳಿಂದ ದಿನಕ್ಕೊಂದರಂತೆ ಜಾನುವಾರು ಮೇಲೆ ಹುಲಿ ದಾಳಿ ನಡೆಸುತ್ತಿದ್ದು ರೈತರು ಆತಂಕಕ್ಕೆ ಈಡಾಗಿದ್ದಾರೆ. ಭಾನುವಾರ ಪೊನ್ನಪ್ಪಸಂತೆ ಸಮೀಪದ ಬೀಳೂರು
ಮಸ್ಟರಿಂಗ್ ಡಿ ಮಸ್ಟರಿಂಗ್ ಕೇಂದ್ರಕ್ಕೆ ಡಿಸಿ ಭೇಟಿಮಡಿಕೇರಿ, ಡಿ. 14: ಗ್ರಾಮ ಪಂಚಾಯತ್ ಚುನಾವಣೆ-2020ರ ಸಂಬಂಧ ಕೊಡಗು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮಸ್ಟರಿಂಗ್, ಡಿ ಮಸ್ಟರಿಂಗ್ ಮತ್ತು ಭದ್ರತಾ ಕೊಠಡಿಗಳನ್ನು ಗುರುತಿಸಲಾಗಿದ್ದು, ಜಿಲ್ಲಾಧಿಕಾರಿ ಅನೀಸ್
ಗ್ರಾ.ಪಂ. ಚುನಾವಣೆ ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಡಿಕೇರಿ, ಡಿ. 14: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆÉಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ ವೇದಿಕೆಯ ಮೇಲೆ