12ನೇ ಶತಮಾನದ ಅನುಭವ ಮಂಟಪ ಮಾದರಿ ಸಂಸತ್ಸೋಮವಾರಪೇಟೆ, ಡಿ. 14: ಮಹನ್ ದಾರ್ಶನಿಕರ ಸಾಲಿನಲ್ಲಿರುವ ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ವಿಶ್ವಕ್ಕೆ ಮಾದರಿ ಸಂಸತ್‍ನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ತಾಲೂಕು ಪಂಚಾಯಿತಿ
ಮಾದಾಪುರ ಗ್ರಾ.ಪಂ.ನ 3 ಸ್ಥಾನಕ್ಕೆ ಅವಿರೋಧ ಆಯ್ಕೆಸೋಮವಾರಪೇಟೆ ,ಡಿ. 14: ಸಮೀಪದ ಮಾದಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕುಂಬೂರು ಸಂಖ್ಯೆ 1ರಲ್ಲಿ ಬಿಸಿಎಂ ಮಹಿಳೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಾರತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ
ಫ್ರೀಡಂ ಬಾಯ್ಸ್ ಕ್ರಿಕೆಟ್: ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆಗೆ ಚಾಲನೆಪಾಲಿಬೆಟ್ಟ, ಡಿ. 14: ಕ್ರೀಡಾ ಮನೋಭಾವದ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದ್ದು ಯುವ ಪ್ರತಿಭೆಗಳಿಗೆ ಪೆÇ್ರೀತ್ಸಾಹಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕೆಂದು ಕೊಡಗು ಚಾಂಪಿಯನ್ಸ್
ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಕೂಡಿಗೆ, ಡಿ. 14 : ತೊರೆನೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಸಂಘದ ಅಧ್ಯಕ್ಷ ಟಿ.ಟಿ. ಪ್ರಕಾಶ್ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು ಹಾಸನ ಹಾಲು
ಶಿಕ್ಷಕರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆಕುಶಾಲನಗರ, ಡಿ. 14: ಕೊಡಗು ಜಿಲ್ಲೆಯಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರ ಚುನಾವಣೆಗೆ ಸಿದ್ಧತೆ ನಡೆದಿದೆ. ಮಡಿಕೇರಿ ತಾಲೂಕಿನಲ್ಲಿ 9 ಸ್ಥಾನಕ್ಕೆ ಸ್ಪರ್ಧಿಸಿದ್ದ 9 ಮಂದಿ ಅವಿರೋಧ