ಹೊರ ಜಿಲ್ಲೆ ವ್ಯಾಪಾರಿಗಳಿಗೆ ಕಡಿವಾಣ ಹಾಕಲು ಬೀದಿ ಬದಿ ವ್ಯಾಪಾರಿಗಳ ಆಗ್ರಹಮಡಿಕೇರಿ, ಡಿ. 13: ಹೊರ ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳು ನಿಯಮ ಮೀರಿ ಕೊಡಗು ಜಿಲ್ಲೆ ಯಲ್ಲಿ ವ್ಯಾಪಾರದಲ್ಲಿ ತೊಡಗಿಸಿ ಕೊಂಡಿರುವುದರಿಂದ ಸ್ಥಳೀಯ ಬೀದಿ ಬದಿ ವ್ಯಾಪಾರಿಗಳು
ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಸೋವವಾರಪೇಟೆ, ಡಿ. 13: ಸಮೀಪದ ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ಅಧ್ಯಕ್ಷ ಬಿ.ಎ. ಧರ್ಮಪ್ಪ ಅಧ್ಯಕ್ಷತೆಯಲ್ಲಿ ಶ್ರೀ ಕುಮಾರ ಲಿಂಗೇಶ್ವರ ಸಮುದಾಯಭವನದಲ್ಲಿ ನಡೆಯಿತು. ಸಂಘದ
ಕೊಡಗು ಸೌಹಾರ್ದ ಕ್ರೆಡಿಟ್ ಸಂಘದ ಮಹಾಸಭೆಮಡಿಕೇರಿ, ಡಿ. 13: ಮಡಿಕೇರಿಯ ಕೊಡಗು ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಂಸ್ಥೆಯ ಮಹಾಸಭೆ ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷ ಮಂಡುವಂಡ ಪಿ. ಮುತ್ತಪ್ಪ
ಸಹಾಯಧನ ವಿತರಣೆಸುಂಟಿಕೊಪ್ಪ, ಡಿ. 13: 7ನೇ ಹೊಸಕೋಟೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕ್ಯಾನ್ಸರ್ ರೋಗದಿಂದ ಮೃತಪಟ್ಟ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಧನ ಸಹಾಯ ರೂ. 25,000 ಗಳನ್ನು
ಗೌರವ ಪ್ರಶಸ್ತಿ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಡಿ. 13: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2020ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಿದೆ. ಅರೆಭಾಷೆ ಸಾಹಿತ್ಯ, ಅರೆಭಾಷೆ ಕಲೆ, ಅರೆಭಾಷೆ ಜಾನಪದ,