ಜಮಾಅತೆ ಇಸ್ಲಾಮಿ ಹಿಂದ್ ಕೊಡುಗೆಚೆಟ್ಟಳ್ಳಿ, ಅ. 6: ಸಂಕಷ್ಟದಲ್ಲಿದ್ದ ಕಡು ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿಕೊಟ್ಟು ಮಾನವೀಯತೆ ಮೆರೆದ ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯವನ್ನು ಸ್ಥಳೀಯರು ಶ್ಲಾಘಿಸಿದ್ದಾರೆ. ಮನೆಯಿಲ್ಲದೆ ಸಂಕಷ್ಟದಲ್ಲಿದ್ದ ಚೆನ್ನಯ್ಯನಕೋಟೆ ಗ್ರಾಮದ
ಹಿರಿಯ ನಾಗರಿಕರ ದಿನಾಚರಣೆಚೆಟ್ಟಳ್ಳಿ, ಅ. 6: ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಜನಪರ ವೇದಿಕೆ ವತಿಯಿಂದ ಸಮೀಪದ ಕೂಡಿಗೆ ಶಕ್ತಿ ವೃದ್ಧಾಶ್ರಮದಲ್ಲಿ ವಿಶ್ವ ಹಿರಿಯ ನಾಗರಿಕ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಕರ್ತ ಮೋಹನ್‍ಕುಮಾರ್,
ನೈರ್ಮಲ್ಯ ಅರಿವು ಕಾರ್ಯಕ್ರಮಮಡಿಕೇರಿ, ಅ. 6: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್), ರಾಷ್ಟ್ರದ ಉನ್ನತ ಅಭಿವೃದ್ಧಿ ಹಣಕಾಸು ಸಂಸ್ಥೆ (ಡಿಎಫ್‍ಐ), ದೇಶಾದ್ಯಂತ ಒಂದು ಲಕ್ಷ ಗ್ರಾಮೀಣ
ಶಿಕ್ಷಕರಿಗೆ ಟಾಲ್ಪ್ ತರಬೇತಿಕೂಡಿಗೆ, ಅ. 6: ಕೊಡಗು ಜಿಲ್ಲೆಯ ಕೂಡಿಗೆ ಡಯಟ್‍ನಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಏರ್ಪಡಿಸಿರುವ ಮಾಹಿತಿ ತಂತ್ರಜ್ಞಾನ ಆಧಾರಿತ ಕಲಿಕಾ ಕಾರ್ಯಕ್ರಮದ 10 ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಡಯಟ್
ನಿವೃತ್ತರಿಗೆ ಬೀಳ್ಕೊಡುಗೆಮಡಿಕೇರಿ, ಅ. 6: ಅಪ್ಪಂಗಳದ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಪ್ರಾದೇಶಿಕ ಕೇಂದ್ರದಲ್ಲಿ (ಐಐಎಸ್‍ಆರ್) 42 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಕಚೇರಿ ಕೌಶಲ ಸಹಾಯಕ ಸಿಬ್ಬಂದಿ