ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಫೆ. ೧೨: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ
ಸ್ವಚ್ಛತೆಗೆ ಕೈಜೋಡಿಸಲು ಮನವಿಮಡಿಕೇರಿ, ಫೆ. ೧೨: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬಯಲು ಮಲವಿಸರ್ಜನೆ ಮುಕ್ತ ಪಟ್ಟಣ ಮಾಡುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮ ಕೈಗೊಳ್ಳಲಾಗಿದೆ. ಆ ದಿಸೆಯಲ್ಲಿ ಜೂನ್ ೨೦೧೮
ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಳ್ಳಿ * ಡಾ. ಜಿತೇಶ್ ಜೈನ್ * ಶ್ರೀಮಂಗಲದಲ್ಲಿ ದಂತ ತಪಾಸಣೆ ಶಿಬಿರ ಶ್ರೀಮಂಗಲ, ಫೆ. ೧೨: ಗ್ರಾಮೀಣ ಭಾಗದ ಜನರ ಬಾಯಿ ಮತ್ತು ದಂತದ ಆರೋಗ್ಯ ರಕ್ಷಣೆ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉಚಿತ ದಂತ ಚಿಕಿತ್ಸಾ ಕಾರ್ಯಕ್ರಮವನ್ನು ಸರಕಾರ ಹಮ್ಮಿಕೊಂಡಿದೆ.
ನಿಸ್ವಾರ್ಥ ಪ್ರಾಮಾಣಿಕ ಸೇವೆ ಮಾಡುವಂತೆ ನಿಸಾರ್ ಅಹಮದ್ ಕರೆಮೂರ್ನಾಡು, ಫೆ. ೧೨: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ನೂತನ ಸದಸ್ಯರುಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಸಾರ್ವಜನಿಕ ಬದುಕಿನಲ್ಲಿ ಏನನ್ನೂ ನಿರೀಕ್ಷೆ
ಗ್ರಾಮ ಸರಕಾರ ರಚನೆ:ಅಧ್ಯಕ್ಷ ಉಪಾಧ್ಯಕ್ಷರುಗಳ ಆಯ್ಕೆಮಡಿಕೇರಿ, ಫೆ. ೧೨: ಸಮೀಪದ ಕೆ.ನಿಡುಗಣೆ ಗ್ರಾ.ಪಂ. ಅಧ್ಯಕ್ಷರಾಗಿ ಕೊಕ್ಕಲೇರ ಕೆ. ಅಯ್ಯಪ್ಪ ಹಾಗೂ ಉಪಾಧ್ಯಕ್ಷರಾಗಿ ಕೆ. ಬಾಡಗ ಕ್ಷೇತ್ರದ ಪಾರ್ವತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ