ಬಾಲಸ್ವಾಸ್ಥ್ಯ ಆರೋಗ್ಯ ಯೋಜನೆ ಮಕ್ಕಳ ಆರೋಗ್ಯ ತಪಾಸಣೆ ಸುಂಟಿಕೊಪ್ಪ, ಅ. 26: 7ನೇ ಹೊಸಕೋಟೆ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಬಾಲಸ್ವಾಸ್ಥ್ಯ ಆರೋಗ್ಯ ವತಿಯಿಂದ ಪುಟ್ಟ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. 6 ವರ್ಷದವರೆಗಿನ ಮಕ್ಕಳ ಆರೋಗ್ಯ ತಪಾಸಣೆಯನ್ನು
ತಿತಿಮತಿಯಲ್ಲಿ ಪೆÇೀಷಣಾ ಅಭಿಯಾನ*ಗೋಣಿಕೊಪ್ಪಲು, ಅ. 26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೆÇೀಷಣಾ ಅಭಿಯಾನದ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ
ಕಾಮಗಾರಿ ವೀಕ್ಷಣೆಮಡಿಕೇರಿ, ಅ. 26: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಆಸ್ಪತ್ರೆ ಕಟ್ಟಡ ಮತ್ತು ತಡೆಗೋಡೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ವೀಕ್ಷಿಸಿದರು. ಕೊಡಗು
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಅಭ್ಯರ್ಥಿ ಅವಿರೋಧ ಆಯ್ಕೆ ಖಚಿತ ವೀರಾಜಪೇಟೆ, ಅ. 26: ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷರುಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿಗೆ ಸರಕಾರ
ಪ್ರಾಣದ ಆಸೆಯನ್ನ ಬಿಟ್ಟು ಕೊರೊನಾ ವಾರಿಯರ್ಸ್ಗಳಾದ ಸೇವಕರುಮಡಿಕೇರಿ, ಅ. 26: ಕುಟುಂಬದಲ್ಲಿ ಒಬ್ಬರಿಗೆ ಕೋವಿಡ್ ಪಾಸಿಟಿವ್ ಆದರೆ ಉಳಿದವರು ಸಂತ್ರಸ್ತರನ್ನೇ ಬಿಟ್ಟು ಹೋಗುವ ಈ ಕಾಲದಲ್ಲಿ ಕೊರೊನಾ ಸೋಂಕು ತಗುಲಿದವರನ್ನು ಆಸ್ಪತ್ರೆಗೆ ತಲುಪಿಸುವ ಮೂಲಕ