ಇಂದು ಸನ್ಮಾನ ಕಾರ್ಯಕ್ರಮಮಡಿಕೇರಿ, ಫೆ.೧೨: ನವದೆಹಲಿಯ ರಾಜಪಥ್‌ನಲ್ಲಿ ಜನವರಿ ೨೬ ರಂದು ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ವು ತಾ. ೧೩ ರಂದು
ರಸ್ತೆ ಬದಿಗೆ ಮಾಂಸದAಗಡಿಗಳ ತ್ಯಾಜ್ಯಸೋಮವಾರಪೇಟೆ, ಫೆ.೧೨: ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದ ರಾಜ್ಯಹೆದ್ದಾರಿ ಬದಿಯಲ್ಲಿ ಕೋಳಿ ಮಾಂಸದAಗಡಿಯ ತ್ಯಾಜ್ಯವನ್ನು ಹಾಕುತ್ತಿರುವ ಹಿನ್ನೆಲೆಯಲ್ಲಿ ವಾತಾವರಣ ಗಬ್ಬೆದ್ದು ನಾರುತ್ತಿದೆ. ಈ ಬಗ್ಗೆ
ಕೆದಮುಳ್ಳೂರು ಗ್ರಾಮ ಪಂಚಾಯಿತಿಗೆ ಆಯ್ಕೆಕೂಡಿಗೆ, ಫೆ. ೧೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಇಂದಿರಾ, ಉಪಾಧ್ಯಕ್ಷರಾಗಿ ಬಾಸ್ಕರ್ ನಾಯಕ್ ಆಯ್ಕೆಗೊಂಡರು. ಚುನಾವಣೆ ಅಧಿಕಾರಿಯಾಗಿ ತಾಲೂಕು ತಹಶೀಲ್ದಾರ್ ಗೋವಿಂದರಾಜ್, ಶಿರಸ್ತೇದಾರ್ ಲೋಹಿತ್ ಮತ್ತು ಗ್ರಾಮ
ಕೆದಮುಳ್ಳೂರು ಗ್ರಾಮ ಪಂಚಾಯಿತಿಗೆ ಆಯ್ಕೆ ವೀರಾಜಪೇಟೆ, ಫೆ. ೧೧: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಎನ್. ಶೀಲ ಮೇದಪ್ಪ ಅವರು ಅಧ್ಯಕ್ಷೆಯಾಗಿ ಹಾಗೂ ಉಪಾಧ್ಯಕ್ಷರಾಗಿ ಮೀನಾಕ್ಷಿ
ಸುಂಟಿಕೊಪ್ಪ ಗ್ರಾ.ಪಂ.: ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಸುಂಟಿಕೊಪ್ಪ, ಫೆ. ೧೧: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಿವಮ್ಮ ಮಹೇಶ್ ಅಧ್ಯಕ್ಷೆಯಾಗಿ ಆಯ್ಕೆ ಯಾಗಿದ್ದಾರೆ, ಉಪಾಧ್ಯಕ್ಷರಾಗಿ