ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳುಸೋಮವಾರಪೇಟೆ, ಫೆ. ೯: ಹಲವಷ್ಟು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರ ದೂರವಾಣಿ ಕರೆಯನ್ನು ಸ್ವೀಕರಿಸುವುದಿಲ್ಲ. ಯಾವುದೇ ಸಮಸ್ಯೆಗಳನ್ನು ಪಂಚಾಯಿತಿ ಮಟ್ಟದಲ್ಲಿ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂಬ ವಿಚಾರದ
ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಸಂದರ್ಭ ಹೈಡ್ರಾಮಸೋಮವಾರಪೇಟೆ,ಫೆ.೯: ತಾಲೂಕಿನ ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಸಂದರ್ಭ ಸದಸ್ಯರು ಹಾಗೂ ರಾಜಕೀಯ ಮುಖಂಡರ ನಡುವೆ ಹೈಡ್ರಾಮ ನಡೆಯಿತು. ರಾಜಕೀಯ ಪಕ್ಷಗಳ ಮುಖಂಡರು ಹಾಗೂ
೩೦೯ ಮಂದಿಗೆ ಕೋವಿಡ್ ಲಸಿಕೆ ಮಡಿಕೇರಿ, ಫೆ. ೯: ಕೋವಿಡ್ ಲಸಿಕಾ ಎರಡನೇ ಹಂತದ ಅಭಿಯಾನವು ಕೊಡಗು ಜಿಲ್ಲೆಯ ೧೦ ಕಡೆಗಳಲ್ಲಿ ನಡೆಯಿತು. ೧೯೩೫ ಗುರಿಯಲ್ಲಿ ೩೦೯ ಮಂದಿ ಲಸಿಕೆ ಪಡೆದಿದ್ದಾರೆ ಎಂದು
ಸನ್ನಿಸೈಡ್ ಜಾಗ : ಮಾಜಿ ಸಚಿವ ಸೀತಾರಾಮ್ ಪಾತ್ರ ಹಿರಿದುಮಡಿಕೇರಿ, ಫೆ. ೯: ಪ್ರಸ್ತುತ ಮಡಿಕೇರಿಯಲ್ಲಿ ತಲೆ ಎತ್ತಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ನ ಜಾಗದ ವಿಚಾರದಲ್ಲಿ ಕೊಡಗು ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವರಾದ ಎಂ.ಆರ್.
ಆಧಾರ್ ಪಹಣಿ ಜೋಡಣೆಗೆ ಸಲಹೆ ಮಡಿಕೇರಿ, ಫೆ. ೯: ಜಿಲ್ಲೆಯ ರೈತರಿಗೆ ವಿವಿಧ ಇಲಾಖೆಗಳ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಆಧಾರ್-ಪಹಣಿ ಜೋಡಣೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಈವರೆಗೆ ಆಧಾರ್ ಜೋಡಣೆ ಮಾಡಿಕೊಳ್ಳದ