ಫೀ.ಮಾ. ಕಾರ್ಯಪ್ಪ ಜನ್ಮದಿನಾಚರಣೆಗೆ ರೂ. 10 ಲಕ್ಷಮಡಿಕೇರಿ, ಮಾ. 10: ಫೀ.ಮಾ. ಕಾರ್ಯಪ್ಪ ಅವರ ಜನ್ಮದಿನಾಚರಣೆಯನ್ನು ವರ್ಷಂಪ್ರತಿ ಕೊಡಗು ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ರೂ. 10 ಲಕ್ಷ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕಾಗಿಕೊರೊನಾ ಸೋಂಕು ಹರಡದಂತೆ ಕ್ರಮಬೆಂಗಳೂರು, ಮಾ. 10 : ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಇಂದು ಕೊರೊನಾಶಶಿ ಸೋಮಯ್ಯಗೆ ಪ್ರೆಸ್ ಕ್ಲಬ್ ಪ್ರಶಸ್ತಿಮಡಿಕೇರಿ, ಮಾ. 10: ‘ಶಕ್ತಿ’ ಉಪಸಂಪಾದಕ ಕಾಯಪಂಡ ಶಶಿ ಸೋಮಯ್ಯ ಈ ಬಾರಿಯ ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿ ದ್ದಾರೆ. ಶಕ್ತಿಯಲ್ಲಿ ಪ್ರಕಟವಾದ ‘ಫೀಲ್ಡ್ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕಕುಶಾಲನಗರ, ಮಾ. 10: ಕುಶಾಲನಗರದ ಪೊಲೀಸ್ ವೃತ್ತ ನಿರೀಕ್ಷಕ ಎಂ.ಮಹೇಶ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿ ದೊರಕಿದೆ. 2017ನೇ ಸಾಲಿನಲ್ಲಿ ಸಾಧನೆಗೈದ 121 ಪೊಲೀಸರಿಗೆಕುಶಾಲನಗರ ತಾಲೂಕು: ಉಪವಾಸ ಸತ್ಯಾಗ್ರಹ ಎಚ್ಚರಿಕೆಕುಶಾಲನಗರ, ಮಾ. 10: ಕುಶಾಲನಗರ ತಾಲೂಕು ಅಧಿಕೃತವಾಗಿ ಕಾರ್ಯಾರಂಭ ಮಾಡಲು ಕಾಣದ ಕೈಗಳು ಅಡ್ಡಿಯುಂಟು ಮಾಡುತ್ತಿದ್ದು ಜಿಲ್ಲಾಡಳಿತ ಕೂಡಲೇ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಅನಿರ್ದಿಷ್ಟಾವಧಿ ಉಪವಾಸ
ಫೀ.ಮಾ. ಕಾರ್ಯಪ್ಪ ಜನ್ಮದಿನಾಚರಣೆಗೆ ರೂ. 10 ಲಕ್ಷಮಡಿಕೇರಿ, ಮಾ. 10: ಫೀ.ಮಾ. ಕಾರ್ಯಪ್ಪ ಅವರ ಜನ್ಮದಿನಾಚರಣೆಯನ್ನು ವರ್ಷಂಪ್ರತಿ ಕೊಡಗು ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ರೂ. 10 ಲಕ್ಷ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕಾಗಿ
ಕೊರೊನಾ ಸೋಂಕು ಹರಡದಂತೆ ಕ್ರಮಬೆಂಗಳೂರು, ಮಾ. 10 : ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಇಂದು ಕೊರೊನಾ
ಶಶಿ ಸೋಮಯ್ಯಗೆ ಪ್ರೆಸ್ ಕ್ಲಬ್ ಪ್ರಶಸ್ತಿಮಡಿಕೇರಿ, ಮಾ. 10: ‘ಶಕ್ತಿ’ ಉಪಸಂಪಾದಕ ಕಾಯಪಂಡ ಶಶಿ ಸೋಮಯ್ಯ ಈ ಬಾರಿಯ ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿ ದ್ದಾರೆ. ಶಕ್ತಿಯಲ್ಲಿ ಪ್ರಕಟವಾದ ‘ಫೀಲ್ಡ್
ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕಕುಶಾಲನಗರ, ಮಾ. 10: ಕುಶಾಲನಗರದ ಪೊಲೀಸ್ ವೃತ್ತ ನಿರೀಕ್ಷಕ ಎಂ.ಮಹೇಶ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿ ದೊರಕಿದೆ. 2017ನೇ ಸಾಲಿನಲ್ಲಿ ಸಾಧನೆಗೈದ 121 ಪೊಲೀಸರಿಗೆ
ಕುಶಾಲನಗರ ತಾಲೂಕು: ಉಪವಾಸ ಸತ್ಯಾಗ್ರಹ ಎಚ್ಚರಿಕೆಕುಶಾಲನಗರ, ಮಾ. 10: ಕುಶಾಲನಗರ ತಾಲೂಕು ಅಧಿಕೃತವಾಗಿ ಕಾರ್ಯಾರಂಭ ಮಾಡಲು ಕಾಣದ ಕೈಗಳು ಅಡ್ಡಿಯುಂಟು ಮಾಡುತ್ತಿದ್ದು ಜಿಲ್ಲಾಡಳಿತ ಕೂಡಲೇ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಅನಿರ್ದಿಷ್ಟಾವಧಿ ಉಪವಾಸ