ಸರ್ಕಾರದ ನಿಯಮಾನುಸಾರವೇ ಕಾರ್ಯ ನಿರ್ವಹಣೆಸೋಮವಾರಪೇಟೆ, ಜು. 2: ತಾಲೂಕಿನ ಮಲ್ಲಳ್ಳಿ ಜಲಪಾತದ ಬಳಿಯಿರುವ ಆಯತನ ರೆಸಾರ್ಟ್‍ನಲ್ಲಿ ಸರ್ಕಾರದ ನಿಯಮಗಳನ್ನು ಅನುಸರಿಸಿಯೇ ಕಾರ್ಯನಿರ್ವಹಣೆಯಾಗುತ್ತಿದ್ದು, ಕೋವಿಡ್ ವೈರಸ್ ಆತಂಕದ ಹಿನ್ನೆಲೆ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಬೆಳೆ ಕಿತ್ತ ರೈತ ಕೂಡಿಗೆ, ಜು. 2: ಜಿಲ್ಲೆಯಲ್ಲಿ ಈ ಬಾರಿ ರೈತರು ವಾಣಿಜ್ಯ ಬೆಳೆಯಾದ ಶುಂಠಿಹೆಚ್ಚು ಬೆಳೆದಿದ್ದಾರೆ. ಶುಂಠಿಯನ್ನು ಭೂಮಿ ಹದ ಮಾಡಿ ಕಳೆದ ಡಿಸೆಂಬರ್ ತಿಂಗಳಲ್ಲಿ ಬಿತ್ತನೆ ಮಾಡಲಾಗಿತ್ತು. ಕ್ಲಿನಿಕ್ ಮಾಹಿತಿಮಡಿಕೇರಿ, ಜು. 2: ಕೋವಿಡ್-19 ಹೆಚ್ಚುತ್ತಿರುವ ಕಾರಣ ಮಡಿಕೇರಿಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ತಾ. 4 ರಿಂದ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಲಭ್ಯವಿರುತ್ತದೆ. ಪರೀಕ್ಷಾ ಕೇಂದ್ರಕ್ಕೆ ಜಿ.ಪಂ. ಸಿಇಒ ಭೇಟಿ ಮಡಿಕೇರಿ, ಜು. 2: ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಎಸ್‍ಎಸ್‍ಎಲ್‍ಸಿ ಕನ್ನಡ ಭಾಷಾ ಪರೀಕ್ಷೆ ಸಂದರ್ಭ ಜಿ.ಪಂ.ಸಿಇಒ ಕೆ. ಲಕ್ಷ್ಮೀಪ್ರಿಯ ಭೇಟಿ ನೀಡಿ ಪರಿಶೀಲಿಸಿದರು. ಆದಿವಾಸಿ ಕುಟುಂಬಕ್ಕೆ ನೆರವಾದ ‘ನಮ್ಮ ಕೊಡಗು’ ತಂಡಮಡಿಕೇರಿ, ಜು. 2: ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿ, ಬಸವನಹಳ್ಳಿ ಗ್ರಾಮದ ಆದಿವಾಸಿಗಳು ವಾಸಿಸುವ ಹಾಡಿಗೆ ರಾತ್ರಿ ಕಾಡಾನೆಯೊಂದು ನುಗ್ಗಿದ್ದು, ಅಲ್ಲಿ ಜೀವನ
ಸರ್ಕಾರದ ನಿಯಮಾನುಸಾರವೇ ಕಾರ್ಯ ನಿರ್ವಹಣೆಸೋಮವಾರಪೇಟೆ, ಜು. 2: ತಾಲೂಕಿನ ಮಲ್ಲಳ್ಳಿ ಜಲಪಾತದ ಬಳಿಯಿರುವ ಆಯತನ ರೆಸಾರ್ಟ್‍ನಲ್ಲಿ ಸರ್ಕಾರದ ನಿಯಮಗಳನ್ನು ಅನುಸರಿಸಿಯೇ ಕಾರ್ಯನಿರ್ವಹಣೆಯಾಗುತ್ತಿದ್ದು, ಕೋವಿಡ್ ವೈರಸ್ ಆತಂಕದ ಹಿನ್ನೆಲೆ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು
ಬೆಳೆ ಕಿತ್ತ ರೈತ ಕೂಡಿಗೆ, ಜು. 2: ಜಿಲ್ಲೆಯಲ್ಲಿ ಈ ಬಾರಿ ರೈತರು ವಾಣಿಜ್ಯ ಬೆಳೆಯಾದ ಶುಂಠಿಹೆಚ್ಚು ಬೆಳೆದಿದ್ದಾರೆ. ಶುಂಠಿಯನ್ನು ಭೂಮಿ ಹದ ಮಾಡಿ ಕಳೆದ ಡಿಸೆಂಬರ್ ತಿಂಗಳಲ್ಲಿ ಬಿತ್ತನೆ ಮಾಡಲಾಗಿತ್ತು.
ಕ್ಲಿನಿಕ್ ಮಾಹಿತಿಮಡಿಕೇರಿ, ಜು. 2: ಕೋವಿಡ್-19 ಹೆಚ್ಚುತ್ತಿರುವ ಕಾರಣ ಮಡಿಕೇರಿಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ತಾ. 4 ರಿಂದ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಲಭ್ಯವಿರುತ್ತದೆ.
ಪರೀಕ್ಷಾ ಕೇಂದ್ರಕ್ಕೆ ಜಿ.ಪಂ. ಸಿಇಒ ಭೇಟಿ ಮಡಿಕೇರಿ, ಜು. 2: ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಎಸ್‍ಎಸ್‍ಎಲ್‍ಸಿ ಕನ್ನಡ ಭಾಷಾ ಪರೀಕ್ಷೆ ಸಂದರ್ಭ ಜಿ.ಪಂ.ಸಿಇಒ ಕೆ. ಲಕ್ಷ್ಮೀಪ್ರಿಯ ಭೇಟಿ ನೀಡಿ ಪರಿಶೀಲಿಸಿದರು.
ಆದಿವಾಸಿ ಕುಟುಂಬಕ್ಕೆ ನೆರವಾದ ‘ನಮ್ಮ ಕೊಡಗು’ ತಂಡಮಡಿಕೇರಿ, ಜು. 2: ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿ, ಬಸವನಹಳ್ಳಿ ಗ್ರಾಮದ ಆದಿವಾಸಿಗಳು ವಾಸಿಸುವ ಹಾಡಿಗೆ ರಾತ್ರಿ ಕಾಡಾನೆಯೊಂದು ನುಗ್ಗಿದ್ದು, ಅಲ್ಲಿ ಜೀವನ