ಮೈದಾನ ಒದಗಿಸದಿದ್ದಲ್ಲಿ ಮತದಾನ ಬಹಿಷ್ಕಾರದ ಎಚ್ಚರಿಕೆಸಿದ್ದಾಪುರ, ಡಿ. 10: ಸಿದ್ದಾಪುರದಲ್ಲಿ ಸಾರ್ವಜನಿಕ ಮೈದಾನ ಒದಗಿಸಬೇಕು, ಇಲ್ಲವಾದಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಗ್ರಾಮದ ಯುವಕರು ಅಭಿಯಾನ ಆರಂಭಿಸಿದ್ದಾರೆ. ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಯಾವುದೇ ಸಾರ್ವಜನಿಕ ಮೈದಾನ
ಪೂಳೆಮಾಡ್ ಈಶ್ವರ ಮಂದ್ನಲ್ಲಿ ಜಾಗೃತಿ ಮಡಿಕೇರಿ, ಡಿ. 10: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಪೊನ್ನಂಪೇಟೆಯ ಬೇಗೂರು ಗ್ರಾಮದ ಪೂಳೆಮಾಡ್ ಈಶ್ವರ ಮಂದ್‍ನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಿ.ಎನ್.ಸಿ. ಅಧ್ಯಕ್ಷ ಎನ್.ಯು. ನಾಚಪ್ಪ
ಕಲ್ಲುಬಾಣೆಯಲ್ಲಿ ಸ್ವಯಂಸೇವಕರ ದಿನಾಚರಣೆಮಡಿಕೇರಿ, ಡಿ. 10: ಭಾರತ ಸರಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ಮಡಿಕೇರಿ, ನೆಹರೂ ಯುವ ಕೇಂದ್ರ ಕೊಡಗು ಹಾಗೂ ಶ್ರೀ ವಿಘ್ನೇಶ್ವರ ಮಹಿಳಾ ಮಂಡಳಿಯ
ಗ್ರಾ.ಪಂ. ಚುನಾವಣೆ: ವೀಡಿಯೋ ಸಂವಾದಮಡಿಕೇರಿ, ಡಿ. 10: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಕೊಡಗು ಮತ್ತು ಕೇರಳ ಗಡಿಭಾಗದಲ್ಲಿ ವಹಿಸಬೇಕಾದ ಕ್ರಮಗಳ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ದಕ್ಷಿಣ
ತಾ. 19 ರಂದು ವಾರ್ಷಿಕ ಸಭೆಸೋಮವಾರಪೇಟೆ, ಡಿ. 10: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 19 ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷ ಬಿ.ಎಂ. ರಾಮ್‍ಪ್ರಸಾದ್ ಅಧ್ಯಕ್ಷತೆಯಲ್ಲಿ