ಹಿಮಾನಿ ಹಿಟ್ಟರ್ಸ್ ಹೆಬ್ಬೆಟ್ಟಗೇರಿ ತಂಡಕ್ಕೆ ಕೆಪಿಎಲ್ ಕಪ್ಮಡಿಕೇರಿ, ಫೆ. ೮: ಸಮೀಪದ ಹೆಬ್ಬೆಟ್ಟಗೇರಿ ವಿಸ್ಮಯ ಕ್ರಿಕೆರ‍್ಸ್ ವತಿಯಿಂದ ಆಯೋಜಿಸಲಾಗಿದ್ದ ಕೆ.ನಿಡುಗಣೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಿಮಾನಿ ಹಿಟ್ಟರ್ಸ್ ಹೆಬ್ಬೆಟ್ಟಗೇರಿ ತಂಡ ಗೆಲುವು ಸಾಧಿಸಿದರೆ,
ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ಧ ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಸೋಮವಾರಪೇಟೆ,ಫೆ.೮: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ರೈತರಿಗೆ
ಕರ್ನಾಟಕ ಜಾನಪದ ಪರಿಷತ್ ಸಭೆಕುಶಾಲನಗರ, ಫೆ. ೮: ಕರ್ನಾಟಕ ಜಾನಪದ ಪರಿಷತ್ ಸೋಮವಾರಪೇಟೆ ತಾಲೂಕು ಘಟಕದ ಸರ್ವ ಸದಸ್ಯರ ಸಭೆ ಕುಶಾಲನಗರದಲ್ಲಿ ನಡೆಯಿತು. ಕುಶಾಲನಗರ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಪರಿಷತ್ತು ಜಿಲ್ಲಾ
ನಾಳೆ ಉದ್ಯೋಗ ಮೇಳಮಡಿಕೇರಿ, ಫೆ. ೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಭಾರತ ಸರ್ಕಾರದ ರಾಷ್ಟಿçÃಯ ವೃತ್ತಿ ಸೇವಾ ಯೋಜನೆಯ ಅಡಿಯಲ್ಲಿ ತಾ.
ಜಿ.ಪಂ. ಅನುದಾನದಲ್ಲಿ ರಸ್ತೆ ಕಾಮಗಾರಿಗೋಣಿಕೊಪ್ಪಲು, ಫೆ.೮: ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ.ಬೋಪಣ್ಣ ಅವರ ಅನುದಾನದಲ್ಲಿ ಗೋಣಿಕೊಪ್ಪಲುವಿನ ಹಲವು ರಸ್ತೆಗಳು ಅಭಿವೃದ್ದಿ ಕಂಡಿವೆ.ಸAಚಾರಕ್ಕೆ ಯೋಗ್ಯವಲ್ಲದ ರಸ್ತೆಗಳನ್ನು ಗುರುತಿಸಿದ ಗೋಣಿಕೊಪ್ಪಲು, ಫೆ.೮: ಜಿಲ್ಲಾ ಪಂಚಾಯಿತಿ