ಮುಳ್ಳುಸೋಗೆಯಲ್ಲಿ ಕಸ ವಿಲೇವಾರಿ ಘಟಕ ಉದ್ಘಾಟನೆ ಕೂಡಿಗೆ, ಜೂ. 29: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಗೆ ತೆರಳುವ ರಸ್ತೆಯ ಸಮೀಪದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ 20 ಲಕ್ಷ ರೂ. ವೆಚ್ಚದ ಕಸ ವಿಲೇವಾರಿ ಸಸ್ಯ ಕ್ಷೇತ್ರದಲ್ಲಿ ತೆಂಗಿನ ಗಿಡ ವಿತರಣೆಕೂಡಿಗೆ, ಜೂ. 29: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆಸಲಾದ ತೆಂಗಿನ ಗಿಡಗಳನ್ನು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಿಗರ ನಿರ್ಬಂಧಕ್ಕೆ ಆಗ್ರಹ ಸೋಮವಾರಪೇಟೆ,ಜೂ.29: ಕೋವಿಡ್-19 ವೈರಸ್ ಹರಡುವ ಭೀತಿಯಿರುವದರಿಂದ ಮಲ್ಲಳ್ಳಿ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಬೇಕು ಎಂದು ಕುಮಾರಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಅಪ್ಪಚ್ಚು ರಂಜನ್ ಭೇಟಿ ಸೋಮವಾರಪೇಟೆ, ಜೂ.29: ಕೊರೊನಾ ಆತಂಕದ ನಡುವೆಯೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಎದುರಿಸುತ್ತಿರುವ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಧೈರ್ಯ ತುಂಬಿದರು. ಸೋಮವಾರಪೇಟೆ ಪಟ್ಟಣ ಕುಟ್ಟ: ವಾರದ ಎರಡು ದಿನ ಸ್ವಯಂ ಲಾಕ್ಡೌನ್ಗೆ ತೀರ್ಮಾನಶ್ರೀಮಂಗಲ, ಜೂ. 29: ವ್ಯಾಪಕವಾಗಿ ಕೊರೊನಾ ಸೊಂಕು ಹರಡುತ್ತಿರುವ ಹಿನೆÀ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗಿನ ಗಡಿಪ್ರದೇಶವಾದ ಕುಟ್ಟ ಪಟ್ಟಣದಲ್ಲಿ ವಾರದ ಮಂಗಳವಾರ ಹಾಗೂ ಭಾನುವಾರ ಎಲ್ಲಾ ವ್ಯಾಪಾರ
ಮುಳ್ಳುಸೋಗೆಯಲ್ಲಿ ಕಸ ವಿಲೇವಾರಿ ಘಟಕ ಉದ್ಘಾಟನೆ ಕೂಡಿಗೆ, ಜೂ. 29: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಗೆ ತೆರಳುವ ರಸ್ತೆಯ ಸಮೀಪದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ 20 ಲಕ್ಷ ರೂ. ವೆಚ್ಚದ ಕಸ ವಿಲೇವಾರಿ
ಸಸ್ಯ ಕ್ಷೇತ್ರದಲ್ಲಿ ತೆಂಗಿನ ಗಿಡ ವಿತರಣೆಕೂಡಿಗೆ, ಜೂ. 29: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆಸಲಾದ ತೆಂಗಿನ ಗಿಡಗಳನ್ನು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು
ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಿಗರ ನಿರ್ಬಂಧಕ್ಕೆ ಆಗ್ರಹ ಸೋಮವಾರಪೇಟೆ,ಜೂ.29: ಕೋವಿಡ್-19 ವೈರಸ್ ಹರಡುವ ಭೀತಿಯಿರುವದರಿಂದ ಮಲ್ಲಳ್ಳಿ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಬೇಕು ಎಂದು ಕುಮಾರಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ
ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಅಪ್ಪಚ್ಚು ರಂಜನ್ ಭೇಟಿ ಸೋಮವಾರಪೇಟೆ, ಜೂ.29: ಕೊರೊನಾ ಆತಂಕದ ನಡುವೆಯೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಎದುರಿಸುತ್ತಿರುವ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಧೈರ್ಯ ತುಂಬಿದರು. ಸೋಮವಾರಪೇಟೆ ಪಟ್ಟಣ
ಕುಟ್ಟ: ವಾರದ ಎರಡು ದಿನ ಸ್ವಯಂ ಲಾಕ್ಡೌನ್ಗೆ ತೀರ್ಮಾನಶ್ರೀಮಂಗಲ, ಜೂ. 29: ವ್ಯಾಪಕವಾಗಿ ಕೊರೊನಾ ಸೊಂಕು ಹರಡುತ್ತಿರುವ ಹಿನೆÀ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗಿನ ಗಡಿಪ್ರದೇಶವಾದ ಕುಟ್ಟ ಪಟ್ಟಣದಲ್ಲಿ ವಾರದ ಮಂಗಳವಾರ ಹಾಗೂ ಭಾನುವಾರ ಎಲ್ಲಾ ವ್ಯಾಪಾರ