ಕೂಡಿಗೆ ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ದಾಳಿಕೂಡಿಗೆ, ಡಿ. 8: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ರಾಜಶೇಖರ ಎಂಬವರಿಗೆ ಸೇರಿದ ಎರಡು ಎಕರೆ ಭೂಮಿಯ ಭತ್ತದ ಬೆಳೆಯನ್ನು ಕಳೆದ ಎರಡು ದಿನಗಳ
ಭುವನ್ ಹರ್ಷಿಕಾಗೆ ಕೊರೊನಾ ವಾರಿಯರ್ಸ್ ಸನ್ಮಾನಮಡಿಕೇರಿ, ಡಿ. 8: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿಯಿಂದಾಗಿ ಲಾಕ್‍ಡೌನ್ ನಿರ್ಬಂಧ ವಿಧಿಸಲಾಗಿದ್ದ ಕಠಿಣ ನಿರ್ಬಂಧದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ನೀಡಿದ ಸ್ಪಂದನೆ ಹಾಗೂ ಸೇವೆಗಾಗಿ ಕೊಡಗು ಜಿಲ್ಲೆಯವರಾದ ಸ್ಯಾಂಡಲ್‍ವುಡ್
ಮರಗೋಡು ಹೊಸ್ಕೇರಿ ವಲಯದಲ್ಲಿ ಕಾಂಗ್ರೆಸ್ ಚುನಾವಣೆ ಸಿದ್ಧತೆ ಸಭೆ ಮಡಿಕೇರಿ, ಡಿ. 8: ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮರಗೋಡು ಹೊಸ್ಕೇರಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ ಅಧ್ಯಕ್ಷತೆಯಲ್ಲಿ
ಕೊಡ್ಲಿಪೇಟೆಯಲ್ಲಿ ಪರಿನಿರ್ವಾಣ ದಿನಶನಿವಾರಸಂತೆ, ಡಿ. 8: ಶನಿವಾರಸಂತೆ ಸಮೀಪದ ಕೊಡ್ಲಿಪೇಟೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೌನಾಚರಣೆ ಆಚರಿಸಲಾಯಿತು.
ನಾಳೆ ಜನ ಸಂಪರ್ಕ ಸಭೆಮಡಿಕೇರಿ, ಡಿ. 8: ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸಲು ಸಭೆಯು ತಾ. 10 ರಂದು ಬೆಳಿಗ್ಗೆ 11 ಗಂಟೆಯಿಂದ 12