ಭಗವತಿ ದೇವಾಲಯದಲ್ಲಿ ಶ್ರಮದಾನನಾಪೋಕ್ಲು, ಜ. ೨೩: ಇಲ್ಲಿನ ಭಗವತಿ ದೇವಾಲಯದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಂದ ಶ್ರಮದಾನ ನಡೆಯಿತು. ಒಕ್ಕೂಟದ ಸದಸ್ಯರು ದೇವಾಲಯದ ಆವರಣವನ್ನು ಶುಚಿಗೊಳಿಸಿದರು.
ಮಕ್ಕಳನ್ನು ಹೃದಯ ವೈಶಾಲ್ಯದಿಂದ ನೋಡಿಕೊಳ್ಳಿ: ಪರಶುರಾಮ್ಮಡಿಕೇರಿ, ಜ. ೨೩: ಮಕ್ಕಳನ್ನು ಹೃದಯ ವೈಶಾಲ್ಯದಿಂದ ನೋಡಿಕೊಳ್ಳಬೇಕು, ಇದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆ ವೃದ್ಧಿಯಾಗುತ್ತದೆ. ಮಾನವೀಯ ಗುಣಗಳಿಂದ ಮಕ್ಕಳ ಪೋಷಣೆ ಸಾಧ್ಯ ಎಂದು ರಾಜ್ಯ ಮಕ್ಕಳ
ಕೊಡಗಿನ ಗಡಿಯಾಚೆಜೈ ಶ್ರೀರಾಮ್ ಘೋಷಣೆ: ಭಾಷಣ ಮಾಡದೆ ತೆರಳಿದ ಸಿಎಂ ಮಮತಾ ಬ್ಯಾನರ್ಜಿ ಕೊಲ್ಕತ್ತಾ, ಜ. ೨೩: ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಯಲ್ಲಿದ್ದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರು
ಕೊಡ್ಲಿಪೇಟೆಯಲ್ಲಿ ಕೊಡಗು ಡಿಸಿಸಿ ಬ್ಯಾಂಕ್ ನ ೨೧ನೇ ಶಾಖೆ ಲೋಕಾರ್ಪಣೆಕೊಡ್ಲಿಪೇಟೆ, ಜ. ೨೩: ಕೊಡ್ಲಿಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ೨೧ ನೇ ಶಾಖೆಯನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ.
ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ವೇದಿಕೆ ಪ್ರತಿಭಟನೆಸೋಮವಾರಪೇಟೆ, ಜ. ೨೩: ಪ್ರಗತಿಪರ ಜನಾಂದೋಲನ ವೇದಿಕೆ ವತಿಯಿಂದ ಇಲ್ಲಿನ ತಾಲೂಕು ಕಚೇರಿ ಎದುರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಯಿತು. ಬಿಜೆಪಿ ನೇತೃತ್ವದ ಎರಡೂ