ಹಕ್ಕುಪತ್ರ ನೀಡಲು ಆಗ್ರಹ ಶನಿವಾರಸಂತೆ, ಜು. 25: ಬಗರ್ ಹುಕುಂ ಸಾಗುವಳಿದಾರರಿಗೆ ಹಾಗೂ ಬುಡಕಟ್ಟು ಆದಿವಾಸಿಗಳಿಗೆ ಹಾಗೂ ಇತರ ಪಾರಂಪಾರಿಕ ಅರಣ್ಯವಾಸಿಗಳಿಗೆ ಭೂಮಿ ಹಕ್ಕುಪತ್ರ ನೀಡುವಂತೆ ಕರ್ನಾಟಕ ಭೂ ಹಕ್ಕುದಾರರ ವೇದಿಕೆ
ಕಾಂಗ್ರೆಸ್ “ಆರೋಗ್ಯ ಅಭಯ ಹಸ್ತ” ಸಭೆಮಡಿಕೇರಿ, ಜು. 25: ರಾಜ್ಯದಲ್ಲಿ ಕೊರೊನಾ ವೈರಸ್‍ನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ “ಆರೋಗ್ಯ ಅಭಯ ಹಸ್ತ” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ
ಸ್ವಚ್ಛತಾ ಕಾರ್ಮಿಕರಿಗೆ ಮಾಸ್ಕ್ ವಿತರಣೆಮಡಿಕೇರಿ, ಜು. 25: ಹುಮ್ಯಾನಿಟಿ ಫಸ್ಟ್ ಇಂಡಿಯಾ ಮಡಿಕೇರಿ ವತಿಯಿಂದ ನಗರಸಭೆಯ ಸ್ವಚ್ಛತಾ ಕಾರ್ಮಿಕರ ಸೇವೆಯನ್ನು ಗುರುತಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಹುಮ್ಯಾನಿಟಿ ಫಸ್ಟ್ ಇಂಡಿಯಾ
21ನೇ ವರ್ಷದ ಕಾರ್ಗಿಲ್ ವಿಜಯ ದಿವಸ ವಿಶೇಷ ಲೇಖನಕಾರ್ಗಿಲ್ ವಿಜಯೋತ್ಸವಕ್ಕೆ 21 ವರ್ಷಗಳು. ಕಾರ್ಗಿಲ್ ಯುದ್ಧ 1999ರ ಮೇ ತಿಂಗಳಲ್ಲಿ ಆರಂಭವಾಗಿ ಎರಡು ತಿಂಗಳ ಕಾಲ ನಡೆಯಿತು. ಲೇಹ್ ಹೆದ್ದಾರಿವರೆಗೆ ಆಕ್ರಮಿಸಿಕೊಂಡಿದ್ದ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ
ನೆರೆ ಪರಿಹಾರ ವಿತರಣೆಯಲ್ಲಿ ಅನ್ಯಾಯ : ಸಂಕಷ್ಟದಲ್ಲಿರುವ ಕುಟುಂಬ ಗೋಣಿಕೊಪ್ಪ, ಜು. 25: ನೆರೆ ಸಂತ್ರಸ್ತರ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗಿದ್ದು, ಸರಿಯಾದ ಪರಿಹಾರ ಸಿಗದೆ ಕುಟುಂಬವೊಂದು ಕಂಗಾಲಾಗಿದೆ. ಗ್ರಾಮ ಪಂಚಾಯಿತಿ ಮತ್ತು ಕಂದಾಯ ಇಲಾಖೆ ಕಚೇರಿಗೆ ಪರಿಹಾರಕ್ಕಾಗಿ ಅಲೆದು