ಸರ್ಕಾರದ ಸಾಧನೆಗಳ ಅರಿವು ಮೂಡಿಸಲು ಕವನ್ ಕಾರ್ಯಪ್ಪ ಕರೆಗೋಣಿಕೊಪ್ಪಲು, ಜು.25: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನೋಪಯೋಗಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಜನತೆಯಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ಅರಿವು ಮೂಡಿಸಬೇಕೆಂದು ಬಿಜೆಪಿ
ಆಹಾರ ಕಿಟ್ ವಿತರಣೆಸಿದ್ದಾಪುರ, ಜು. 25: ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವ ಸಿದ್ದಾಪುರ ವ್ಯಾಪ್ತಿಯ ನಿಬರ್ಂಧಿತ ಪ್ರದೇಶಗಳ ಕುಟುಂಬಗಳಿಗೆ ಎಸ್.ಡಿ.ಪಿ.ಐ. ಕಾರ್ಯಕರ್ತರು ಆಹಾರ ಕಿಟ್ ವಿತರಿಸಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ
ಆಹಾರ ಕಿಟ್ ವಿತರಣೆ ಚೆಟ್ಟಳ್ಳಿ, ಜು. 25: ಶನಿವಾರಸಂತೆ ಹೋಬಳಿಯ ಗುಂಡೂರಾವ್ ಬಡವಾಣೆಯಲ್ಲಿ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆ ಬಡಾವಣೆಯನ್ನು ಸೀಲ್‍ಡೌನ್ ಮಾಡಲಾಗಿತ್ತು. ಇದರಿಂದ ಬಡಾವಣೆಯ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆ
ಪುರುಷ ಇನ್ಸ್ಪೆಕ್ಟರ್...ಮಹಿಳಾ ಪೊಲೀಸ್ ಠಾಣೆಯಾದರೂ ಇದಕ್ಕೆ ಪುರುಷರೊಬ್ಬರು ಇನ್ಸ್‍ಪೆಕ್ಟರ್ ಆಗಿರುವುದು ವಿಶೇಷ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಹಿಳಾ ದೌರ್ಜನ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಠಾಣೆಗಳನ್ನು ಉನ್ನತೀಕರಿಸಲಾಗಿದೆ. ಇದೀಗ ಹಲವು
ಉಪಾಧ್ಯಕ್ಷರಾಗಿ ಅಬ್ದುಲ್ ರಜಾಕ್ ಬಜೆಗುಂಡಿಚೆಟ್ಟಳ್ಳಿ, ಜು. 25: ವಿದೇಶದಲ್ಲಿ ಅನಿವಾಸಿ ಕನ್ನಡಿಗರ ಆಶಾಕಿರಣವಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ಕೆ.ಎಸ್.ಎಸ್.ಎಫ್., ಜಿಸಿಸಿ ಕೊಡಗು ಘಟಕದ ನೂತನ ಉಪಾಧ್ಯಕ್ಷರಾಗಿ ಅಬ್ದುಲ್ ರಜಾಕ್ ಬಜೆಗುಂಡಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಕಾರ್ಯಕಾರಿ