ಗಾಯಗೊಂಡಿದ್ದ ನಾಗರ ಹಾವಿಗೆ ಚಿಕಿತ್ಸೆಸೋಮವಾರಪೇಟೆ, ಜ ೨೧: ಕೃಷಿ ಕಾರ್ಯ ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಗುದ್ದಲಿಗೆ ಸಿಲುಕಿ ಗಾಯಗೊಂಡ ನಾಗರ ಹಾವಿಗೆ ಚಿಕಿತ್ಸೆ ನೀಡಿ, ಅರಣ್ಯಕ್ಕೆ ಬಿಡಲಾಯಿತು. ಪಟ್ಟಣದ ಜನತಾ ಕಾಲೋನಿಯಲ್ಲಿ ಕ್ಯಾನೆ
ಕಸಾಪ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆಮಡಿಕೇರಿ, ಜ. ೨೧: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಳ್ಳಲಾಗಿರುವ ೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಪರಿಷತ್ತಿನ ಸುವರ್ಣ ಸಂಭ್ರಮ ಕಾರ್ಯಕ್ರಮದ
ಕಸ ಸಂಗ್ರಹಕ್ಕೆ ಬಕೆಟ್ಗಳ ವಿತರಣೆಶನಿವಾರಸಂತೆ, ಜ. ೨೧: ಸ್ವಚ್ಛ ಭಾರತ್ ಯೋಜನೆಯಡಿ ಕೊಡಗು ಜಿಲ್ಲಾ ಪಂಚಾಯಿತಿಯಿAದ ಬಿಡುಗಡೆಯಾದ ಅನುದಾನದಿಂದ ಶನಿವಾರಸಂತೆ ಗ್ರಾಮ ಪಂಚಾಯಿತಿಯ ಮುಂಭಾಗ ಫಲಾನುಭವಿಗಳಿಗೆ ಒಣಕಸ ಸಂಗ್ರಹಕ್ಕಾಗಿ ಪ್ರತಿ ಮನೆಗಳಿಗೆ
ಪೊಲೀಸ್ ಅಧಿಕಾರಿ ನಿಧನನಾಪೋಕ್ಲು, ಜ. ೨೧: ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗುಮ್ಮನಕೊಲ್ಲಿ ಕುಶಾಲನಗರ ವಾಸಿ ಕಲ್ಲುಮುಟ್ಲು ವಿಶ್ವನಾಥ್ (ವಿಠಲ-೫೯) ಅನಾರೋಗ್ಯದಿಂದ ಮಡಿಕೇರಿಯ ಜಿಲ್ಲಾ ಆಸ್ವತ್ರೆಯಲ್ಲಿ ನಿಧನರಾದರು.
ಟ್ರಾನ್ಸ್ಫಾರ್ಮರ್ ತೆರವಿಗೆ ಒತ್ತಾಯ*ಸಿದ್ದಾಪುರ, ಜ. ೨೧ : ತ್ಯಾಗತ್ತೂರು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆ ಉಪಟಳ ತಡೆಗೆ ಅಳವಡಿಸಿರುವ ರೈಲ್ವೆ ಕಂಬಿಗಳ ಬೇಲಿ ಸಮೀಪದಲ್ಲೇ ಟ್ರಾನ್ಸ್ಫಾರ್ಮರ್ ವೊಂದಿದ್ದು, ಅಪಾಯವನ್ನು ಆಹ್ವಾನಿಸುತ್ತಿದೆ. ಸ್ಥಳಕ್ಕೆ ಭೇಟಿ