ರಾಜ್ಯ ಹೆದ್ದಾರಿಯಲ್ಲಿ ಕೃತಕ ಕೆರೆ: ಪಾದಚಾರಿಗಳಿಗೆ ಕೆಸರಿನ ಸಿಂಚನಸೋಮವಾರಪೇಟೆ, ಜು. 22: ಸೋಮವಾರಪೇಟೆ-ಶಾಂತಳ್ಳಿ ರಾಜ್ಯ ಹೆದ್ದಾರಿಯ ಆಲೇಕಟ್ಟೆ ರಸ್ತೆಯಲ್ಲಿ ಕೃತಕ ಕೆರೆ ನಿರ್ಮಾಣವಾಗಿದ್ದು, ಸಾರ್ವಜನಿಕ ಪಾದಚಾರಿಗಳಿಗೆ ಕೆಸರಿನ ಸಿಂಚನವಾಗುತ್ತಿದೆ. ಲೋಕೋಪಯೋಗಿ ಇಲಾಖೆಗೆ ಒಳಪಡುವ ಈ ರಸ್ತೆಯಲ್ಲಿ ಪದ್ಮ
ಜಾನಪದ ಕಲಾವಿದರಿಗೆ ಸಹಾಯ ಧನ ವಿತರಣೆಸೋಮವಾರಪೇಟೆ, ಜು. 22: ಕೊಡಗು ಜಿಲ್ಲಾ ಜಾನಪದ ಪರಿಷತ್‍ನ ಮನವಿ ಮೇರೆಗೆ ಕರ್ನಾಟಕ ಜಾನಪದ ಪರಿಷತ್‍ನಿಂದ ಬಿಡುಗಡೆಯಾದ ಸಹಾಯಧನವನ್ನು ತಾಲೂಕಿನ 25 ಮಂದಿ ಕಲಾವಿದರಿಗೆ ವಿತರಿಸಲಾಯಿತು. ಇಲ್ಲಿನ ಪತ್ರಿಕಾಭವನದಲ್ಲಿ
ಮರದಿಂದ ಬಿದ್ದು ವ್ಯಕ್ತಿ ದುರ್ಮರಣಸೋಮವಾರಪೇಟೆ, ಜು. 22: ಕಾಫಿ ತೋಟದಲ್ಲಿ ಮರ ಕಟಾವು ಮಾಡುತ್ತಿದ್ದ ಸಂದರ್ಭ ಆಯತಪ್ಪಿ ಕೆಳಬಿದ್ದು ಕಾರ್ಮಿಕ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಸಮೀಪದ ಅಬ್ಬೂರುಕಟ್ಟೆ ಗ್ರಾಮದಲ್ಲಿ ಇಂದು ನಡೆದಿದೆ. ಪಟ್ಟಣ
ಕೋವಿಡ್ ಪರೀಕ್ಷೆಗೆ ತರಬೇತಿಮಡಿಕೇರಿ, ಜು. 22: ಕೋವಿಡ್19 ರ ಸಂಬಂಧ ಆಂಟಿಜೆನ್ ಪರೀಕ್ಷಾ ಕಿಟ್ ಗಳ ಮೂಲಕ ಕೋವಿಡ್ ಪರೀಕ್ಷೆಯ ಫಲಿತಾಂಶವನ್ನು ಶೀಘ್ರವಾಗಿ ನೀಡುವ ಉದ್ದೇಶದಿಂದ ಸರ್ಕಾರವು ವಿಜ್ಞಾನ ಪದವೀಧರ
ಶನಿವಾರಸಂತೆಯಲ್ಲಿ ಸೀಲ್ಡೌನ್ಶನಿವಾರಸಂತೆ, ಜು. 22: ಶನಿವಾರಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವೇರಿ ಕಾಲೇಜಿಗೆ ಹೋಗುವ ರಸ್ತೆಯಲ್ಲಿ ವಾಸವಿರುವ 32 ವರ್ಷದ ಮಹಿಳೆಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವುದರಿಂದ ಇಂದು ಕೂಡಿಗೆಯ