ಕೂಟುಹೊಳೆ ಸೇತುವೆ ಕಾಮಗಾರಿ ಶೀಘ್ರದಲ್ಲಿ ಆರಂಭವೀರಾಜಪೇಟೆ, ಜ. ೧೭: ನೆನೆಗುದಿಗೆ ಬಿದ್ದಿರುವ ಕೊಡಗು-ಕೇರಳ ಸಂಪರ್ಕ ಕಲ್ಪಿಸುವ ಕೂಟುಹೊಳೆಗೆ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ
ಜೇನು ಕೃಷಿ ಪಾಲನೆಯಿಂದ ಕಾಫಿ ಇಳುವರಿಯಲ್ಲಿ ಬದಲಾವಣೆಗೋಣಿಕೊಪ್ಪ ವರದಿ, ಜ. ೧೭: ಜೇನು ಕೃಷಿ ಪಾಲನೆಯಿಂದ ಕಾಫಿ ಮತ್ತು ಇತರ ಬೆಳೆಗಳ ಇಳುವರಿಯಲ್ಲಿ ಗಮನಾರ್ಹ ಬದಲಾವಣೆ ಕಾಣಬಹುದು ಎಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಮುಖ್ಯಸ್ಥ
ರೂ. ೨.೫ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆಪೊನ್ನಂಪೇಟೆ, ಜ. ೧೭: ಸ್ಥಳೀಯ ಗ್ರಾಮ ಪಂಚಾಯಿತಿಯ ನಿಧಿಯಿಂದ ಮಂಜೂರಾಗಿರುವ ರೂ. ೨.೫ ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಇಲ್ಲಿನ ನ್ಯಾಯಾಲಯ
ಲಾರಿ ಬೈಕ್ ನಡುವೆ ಡಿಕ್ಕಿ ಓರ್ವ ಸಾವುಶನಿವಾರಸಂತೆ, ಜ. ೧೭: ಕೊಡ್ಲಿಪೇಟೆಯ ಮುಖ್ಯರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂಬದಿಯಿAದ ಡಿಕ್ಕಿ ಪಡಿಸಿದ ಪರಿಣಾಮ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ಯಾತೆ ಗ್ರಾಮದ
ಹೆಮ್ಮೆತ್ತಾಳುವಿನಲ್ಲಿ ಸಂಕ್ರಾAತಿ ಆಚರಣೆಮಡಿಕೇರಿ, ಜ. ೧೭: ಮಕರ ಸಂಕ್ರಾAತಿ ಹಬ್ಬದ ಅಂಗವಾಗಿ ಇಲ್ಲಿಗೆ ಸಮೀಪದ ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯ ಹೆಮ್ಮೆತ್ತಾಳು ಗ್ರಾಮದ ಆದಂ ಎಸ್ಟೇಟಿನಲ್ಲಿರುವ ಬೇಟೆ ಅಯ್ಯಪ್ಪ ದೇವಾಲಯದಲ್ಲಿ ವಿಶೇಷ