ಕೊರೊನಾ ಗಡಿಯಲ್ಲಿ ತಪಾಸಣೆ ಬಗ್ಗೆ ಅವಲೋಕಿಸಿ ತೀರ್ಮಾನಿಸಿಮಡಿಕೇರಿ, ಜು. 10: ಕೊಡಗಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಕೊರೊನಾವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗಡಿಯಲ್ಲಿ ತಪಾಸಣೆ ಬಗ್ಗೆ
ಶನಿವಾರ ಭಾನುವಾರ ಸಂಪೂರ್ಣ ಲಾಕ್ಡೌನ್ಮಡಿಕೇರಿ, ಜು. 10: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ ತಾ. 18 ಹಾಗೂ 25ರ ಶನಿವಾರ ಮತ್ತು 19 ಹಾಗೂ
ಹಾರಂಗಿಯಿಂದ ನದಿಗೆ ನೀರುಕೂಡಿಗೆ, ಜು. 10: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಗೆ ಈಗಾಗಲೇ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ ಪಿ.
ಪರೀಕ್ಷೆ ಇಲ್ಲದೆ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳು ಪಾಸ್ಬೆಂಗಳೂರು, ಜು. 10: ಕೋವಿಡ್-19 ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಇಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪೆÇ್ಲಮಾ
ಸೇವೆ ಸ್ಥಗಿತಕ್ಕೆ ಆಶಾಕಾರ್ಯಕರ್ತೆಯರ ನಿರ್ಧಾರಮಡಿಕೇರಿ, ಜು. 10: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಆಶಾಕಾರ್ಯಕರ್ತೆಯರು ತಾ.10 ರಿಂದ ಅನಿರ್ದಿಷ್ಟಾವಧಿವರೆಗೆ ಆರೋಗ್ಯ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ