ಹುದಿಕೇರಿ ಜನತಾ ಪ್ರೌಢಶಾಲೆಗೆ ಎ.ಎಸ್. ಪೆÇನ್ನಣ್ಣ ಭೇಟಿಪೆÇನ್ನಂಪೇಟೆ, ಡಿ. 7: ಹುದಿಕೇರಿಯ ಜನತಾ ಪ್ರೌಢಶಾಲೆಗೆ ಶೀಘ್ರದಲ್ಲೇ ಕಾಯಕಲ್ಪ ದೊರೆಯಲಿದೆ. ತಮ್ಮ ಊರಿನ ಪುರಾತನ ಶಾಲೆಯನ್ನು ಅತ್ಯಾಧುನಿಕ ರೀತಿಯಲ್ಲಿ ಪುನಶ್ಚೇತನಗೊಳಿಸುವ ಮಹತ್ತರವಾದ ಯೋಜನೆಯೊಂದನ್ನು ಕೈಗೆತ್ತಿಕೊಳ್ಳಲು ಹಿರಿಯ
ಪಕ್ಷ ಸೇರ್ಪಡೆಗೂ ಮುನ್ನವೇ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಂಡ ಜೀವಿಜಯಸೋಮವಾರಪೇಟೆ, ಡಿ.7: ಮಾಜೀ ಸಚಿವ, ಜೆಡಿಎಸ್ ಮುಖಂಡರಾಗಿದ್ದ ಬಿ.ಎ. ಜೀವಿಜಯ ಅವರು ನಿನ್ನೆ ನಡೆದ ಕಿರಗಂದೂರು ಗ್ರಾ.ಪಂ. ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವ ಮೂಲಕ
ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಮಡಿಕೇರಿ, ಡಿ. 7: ರಾಷ್ಟ್ರದ ಏಕತೆ, ಅಖಂಡತೆಗೆ ಬಲಿದಾನಗೈದ ವೀರಯೋಧರಿಗೆ ಗೌರವ ನಮನ ಸಲ್ಲಿಸುವ ಮೂಲಕ ನಗರದ ಸನ್ನಿಸೈಡ್‍ನ ಯುದ್ಧ ಸ್ಮಾರಕದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ
ಗ್ರಾ.ಪಂ. ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಪ್ರಕಟಮಡಿಕೇರಿ, ಡಿ. 7: ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ. ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರ
ಗ್ರಾ.ಪಂ. ಚುನಾವಣೆ : 22 ನಾಮಪತ್ರ ಸಲ್ಲಿಕೆ ಮಡಿಕೇರಿ, ಡಿ. 7: ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕು ಗ್ರಾ.ಪಂ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಕಾರ್ಯ ಇಂದಿನಿಂದ ಆರಂಭಗೊಂಡಿದ್ದು, ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿದೆ. ಮಡಿಕೇರಿ ತಾಲೂಕಿನ