ಪೆರುಂಬಾಡಿ ಕುಟುಂಬದ ಸಾಮಾಜಿಕ ಕಳಕಳಿವೀರಾಜಪೇಟೆ, ಜು. 8: ಕೊರೊನಾ ಮಹಾಮಾರಿಯಿಂದ ತತ್ತರಿಸಿರುವ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಜಿಲ್ಲೆಗೆ ಮರಳುತ್ತಿರುವವರು ಕೊರೊನಾ ಸೋಂಕು ಹರಡದಂತೆ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎಂಬುದಕ್ಕೆ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನಡೆಗೆ ಅಸಮಾಧಾನಕೊಡ್ಲಿಪೇಟೆ, ಜು. 8: ಕೊಡಗು ಜಿಲ್ಲಾ ಕಾಂಗ್ರೆಸ್‍ನಲ್ಲಿ ಉದ್ಬವಿಸಿರುವ ಬಿನ್ನಮತಕ್ಕೆ ಸಂಬಂಧಿಸಿದಂತೆ ಕೊಡ್ಲಿಪೇಟೆ ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಔರಂಗಜೇಬ್ ಮಾತನಾಡಿ ಪಕ್ಷದ
ಹೊಟೇಲ್ ವಸತಿ ಗೃಹಗಳ ಮಾಹಿತಿಗೆ ಸೂಚನೆಮಡಿಕೇರಿ, ಜು. 8: ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ಆದೇಶದಂತೆ ಜಿಲ್ಲೆಯಲ್ಲಿರುವ ಎಲ್ಲ ಹೊಟೇಲ್‍ಗಳು, ವಸತಿ ಗೃಹಗಳ ಮಾಹಿತಿಯನ್ನು ಕೇಂದ್ರ ಸರಕಾರದ hoಣeಟಛಿಟouಜ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ. ಪ್ರವಾಸೋದ್ಯಮದಲ್ಲಿ ವಸತಿ
ಬಂದ್ ಕರೆಗೆ ಮೂರು ಗ್ರಾ.ಪಂ.ಗಳ ಸಹಕಾರಗೋಣಿಕೊಪ್ಪ ವರದಿ, ಜು. 8 : ಕೊರೊನಾ ಹರಡುವಿಕೆ ನಿಯಂತ್ರಿಸಲು ದಕ್ಷಿಣ ಕೊಡಗಿನ ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರೆ ನೀಡಿದ್ದ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಬಂದ್: ತಿತಿಮತಿಯಲ್ಲಿ ವಾಹನ ಸಂಚಾರಕ್ಕೆ ತಡೆ*ಗೋಣಿಕೊಪ್ಪಲು, ಜು. 8: ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗಿರುತ್ತಿರುವ ಹಿನ್ನೆಲೆಯಲ್ಲಿ ತಿತಿಮತಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‍ಗೆ ಕರೆ ನೀಡಿರುವುದರಿಂದ ಸ್ಥಳೀಯರು ವಾಹನಗಳ