ಕೊಡಗಿಗೆ ಹೊರಗಿನಿಂದ ಬರುವವರಿಗೆ ವಾಸ್ತವ್ಯ ನಿರ್ಬಂಧಮಡಿಕೇರಿ, ಜು. 7: ಕೊಡಗು ಜಿಲ್ಲೆಯಲ್ಲಿ ಜಾಗತಿಕ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ದಿಸೆಯಲ್ಲಿ; ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
ರಸ್ತೆಗೆ ಬಿದ್ದ ಮರ: ತೋಟ ಮಾಲೀಕರಿಗೆ ನೋಟೀಸ್ಸೋಮವಾರಪೇಟೆ,ಜು.7: ಸಾರ್ವಜನಿಕ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ರೆಂಬೆಗಳನ್ನು ತೆರವು ಗೊಳಿಸದೆ ನಿರ್ಲಕ್ಷ್ಯ ವಹಿಸಿದ ಕಾಫಿ ತೋಟದ ಮಾಲೀಕರಿಗೆ ಪಟ್ಟಣ ಪಂಚಾಯಿತಿ ನೋಟಿಸ್ ನೀಡಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯ
ಕಾಂಗ್ರೆಸ್ ಗುಂಪುಗಾರಿಕೆಗೆ ಕಡಿವಾಣಮಡಿಕೇರಿ, ಜು. 7: ಕೊಡಗು ಜಿಲ್ಲೆಯಲ್ಲಿ ಪಕ್ಷದ ಪ್ರಮುಖರು ಗುಂಪುಗಾರಿಕೆಯೊಂದಿಗೆ; ಪರಸ್ಪರ ಟೀಕಿಸುತ್ತಾ ಹೇಳಿಕೆಗಳಲ್ಲಿ ತೊಡಗಿರುವ ಬಗ್ಗೆ ಕೆಪಿಸಿಸಿ ವರಿಷ್ಠರು ಗಮನ ಹರಿಸಿದ್ದು, ಇಂತಹ ಹೇಳಿಕೆಗಳಿಂದ ಕಾರ್ಯಕರ್ತರಲ್ಲಿ
ಡಾ. ನವೀನ್ ಆಯ್ಕೆಮಡಿಕೇರಿ, ಜು. 7: ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ನೂತನ ಅಧ್ಯಕ್ಷರಾಗಿ ಹಾಸನದ ಕೆಂಚೇಗೌಡ, ಪ್ರಧಾನ ಕಾರ್ಯದÀರ್ಶಿ ಯಾಗಿ ಕೊಡಗಿನ
ಅಶ್ವಿನಿ ಆಸ್ಪತ್ರೆ ಮತ್ತೆ ಬಂದ್ತುರ್ತು ಸೇವೆ ಲಭ್ಯ ಮಡಿಕೇರಿ, ಜು.7: ಕೋವಿಡ್‍ಯೇತರ ಆರೋಗ್ಯ ಸೇವೆಗಳನ್ನು ನೀಡುತ್ತಿರುವ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯನ್ನು ಈ ಹಿಂದೆ ಸೋಂಕು ನಿವಾರಕಗೊಳಿಸಲು ಆಸ್ಪತ್ರೆಯಲ್ಲಿ ತುರ್ತು ಮತ್ತು ಆಕಸ್ಮಿಕ