ಕೋವಿಡ್ 19: ಮುಂಜಾಗ್ರತಾ ಕ್ರಮಕ್ಕಾಗಿ ಅಧಿಕಾರಿಗಳ ನೇಮಕ ಮಡಿಕೇರಿ, ಜು. 5: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಇವರುಗಳಿಗೆ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಜಿಲ್ಲೆಯಲ್ಲಿ ಸೋಂಕು ವ್ಯಕ್ತಿಯಿಂದ
ಕೊರೊನಾ ವೈರಸ್ ನಿರ್ಮೂಲನೆಗಾಗಿ ಪೂಪಾಲಿಬೆಟ್ಟ, ಜು. 5: ವಿಶ್ವದಾದ್ಯಂತ ಹರಡುತ್ತಿರುವ ಕೊರೊನಾ ವೈರಸ್ ಗ್ರಾಮೀಣ ಭಾಗದಲ್ಲೂ ಆವರಿಸಿಕೊಂಡು ಜನಸಾಮಾನ್ಯರನ್ನು ಆತಂಕಕ್ಕೀಡು ಮಾಡುತ್ತಿದೆ. ವೈರಸ್ ನಿರ್ಮೂಲನೆಗೆ ಪಾಲಿಬೆಟ್ಟ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಮಡಿಕೇರಿ, ಜು. 5: ಪ್ರಸಕ್ತ (2020-21)ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ 3 ತಾಲೂಕುಗಳಲ್ಲಿ ಜಿಲ್ಲೆಯ
ಜೆಡಿಎಸ್ಗೆ ಆಯ್ಕೆ ಮಡಿಕೇರಿ ಜು. 5: ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷರಾಗಿ ಹಿತ್ಲುಗದ್ದೆ ಗ್ರಾಮದ ಐರೀರ ಎ.ಜಿ.ವಿಜಯ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್
ನರ್ಸರಿ ವ್ಯಾಪಾರಕ್ಕೂ ಕೊರೊನಾ ಕಾಟಸಿದ್ದಾಪುರ, ಜು. 5: ಕಳೆದ ವರ್ಷ ಪ್ರವಾಹದಿಂದಾಗಿ ಈ ಬಾರಿ ಕೊರೊನಾದಿಂದಾಗಿ ನರ್ಸರಿಯನ್ನು ಅವಲಂಬಿಸಿಕೊಂಡಿರುವ ಕುಟುಂಬಗಳು ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿವೆ. ಕಳೆದ ವರ್ಷ ಸುರಿದ ಮಹಾಮಳೆಯಿಂದಾಗಿ ಕಾವೇರಿ