ಇಂದು ರಾಜ್ಯ ಆಯುಕ್ತರ ಪ್ರವಾಸಮಡಿಕೇರಿ, ಫೆ. 22: ವಿಕಲಚೇತನ ಇಲಾಖೆಯ ರಾಜ್ಯ ಆಯುಕ್ತ ವಿ.ಎಸ್. ಬಸವರಾಜು ತಾ. 23 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳಿಗ್ಗೆ 9.30 ರಿಂದ ಪಯಸ್ವಿನಿ ಬಳಗ ರಚನೆಮಡಿಕೇರಿ, ಫೆ. 22: ಇತ್ತೀಚೆಗೆ ನಿಧನರಾದ ಮುಖ್ಯ ಶಿಕ್ಷಕ ಕೇಶವ ಪೆರಾಜೆ ಜ್ಞಾಪಕಾರ್ಥವಾಗಿ ವರ್ಷಕ್ಕೆ ಒಂದು ಬಾರಿ ಕಾರ್ಯಕ್ರಮ ಆಯೋಜಿಸಲು ಪಯಸ್ವಿನಿ ಬಳಗ ರಚನೆಯಾಗಿದೆ. ಪೆರಾಜೆಯ ಅನ್ನಪೂರ್ಣೇಶ್ವರಿ ಇಂದಿನಿಂದ ಮತದಾರರ ಪಟ್ಟಿ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ ಮಡಿಕೇರಿ, ಫೆ.22 : ಜಿಲ್ಲೆಯ ಬೂತ್ ಮಟ್ಟದ ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ತಾ. 23 ಮತ್ತು 24 ರಂದು ಹಾಗೂ ಎರಡನೇ ಹಂತದಲ್ಲಿ ಮಾರ್ಚ್ 2 ಮತ್ತು ತಾ. 26 ರಂದು ಎಂಸಿಪಿಸಿಎಸ್ ಮಹಾಸಭೆ : ಸದಸ್ಯರು ಹಾಜರಾಗಲು ಸಮಿತಿ ಮನವಿಮಡಿಕೇರಿ, ಫೆ. 22: ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರು ಸೇರಿದಂತೆ ಕಾಫಿ ಬೆಳೆಯುವ ಪ್ರದೇಶಗಳ ಬೆಳೆಗಾರರ ಸದಸ್ಯತ್ವ ಹೊಂದಿರುವ ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಮಹಾಸಭೆ ಗರ್ವಾಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ : ಆರೋಪಸೋಮವಾರಪೇಟೆ,ಫೆ.22 : ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದರು. ಸಮೀಪದ ಗರ್ವಾಲೆ ಗ್ರಾಮ ಪಂಚಾಯಿತಿ
ಇಂದು ರಾಜ್ಯ ಆಯುಕ್ತರ ಪ್ರವಾಸಮಡಿಕೇರಿ, ಫೆ. 22: ವಿಕಲಚೇತನ ಇಲಾಖೆಯ ರಾಜ್ಯ ಆಯುಕ್ತ ವಿ.ಎಸ್. ಬಸವರಾಜು ತಾ. 23 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳಿಗ್ಗೆ 9.30 ರಿಂದ
ಪಯಸ್ವಿನಿ ಬಳಗ ರಚನೆಮಡಿಕೇರಿ, ಫೆ. 22: ಇತ್ತೀಚೆಗೆ ನಿಧನರಾದ ಮುಖ್ಯ ಶಿಕ್ಷಕ ಕೇಶವ ಪೆರಾಜೆ ಜ್ಞಾಪಕಾರ್ಥವಾಗಿ ವರ್ಷಕ್ಕೆ ಒಂದು ಬಾರಿ ಕಾರ್ಯಕ್ರಮ ಆಯೋಜಿಸಲು ಪಯಸ್ವಿನಿ ಬಳಗ ರಚನೆಯಾಗಿದೆ. ಪೆರಾಜೆಯ ಅನ್ನಪೂರ್ಣೇಶ್ವರಿ
ಇಂದಿನಿಂದ ಮತದಾರರ ಪಟ್ಟಿ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ ಮಡಿಕೇರಿ, ಫೆ.22 : ಜಿಲ್ಲೆಯ ಬೂತ್ ಮಟ್ಟದ ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ತಾ. 23 ಮತ್ತು 24 ರಂದು ಹಾಗೂ ಎರಡನೇ ಹಂತದಲ್ಲಿ ಮಾರ್ಚ್ 2 ಮತ್ತು
ತಾ. 26 ರಂದು ಎಂಸಿಪಿಸಿಎಸ್ ಮಹಾಸಭೆ : ಸದಸ್ಯರು ಹಾಜರಾಗಲು ಸಮಿತಿ ಮನವಿಮಡಿಕೇರಿ, ಫೆ. 22: ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರು ಸೇರಿದಂತೆ ಕಾಫಿ ಬೆಳೆಯುವ ಪ್ರದೇಶಗಳ ಬೆಳೆಗಾರರ ಸದಸ್ಯತ್ವ ಹೊಂದಿರುವ ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಮಹಾಸಭೆ
ಗರ್ವಾಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ : ಆರೋಪಸೋಮವಾರಪೇಟೆ,ಫೆ.22 : ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದರು. ಸಮೀಪದ ಗರ್ವಾಲೆ ಗ್ರಾಮ ಪಂಚಾಯಿತಿ