ಪತ್ರಿಕಾ ಭವನ ಟ್ರಸ್ಟ್ನಿಂದ ಕಿಟ್ ವಿತರಣೆಸುಂಟಿಕೊಪ್ಪ,ಏ.5: ಜಿಲ್ಲಾ ಪತ್ರಿಕಾ ಭವನ ಟ್ರಸ್ಟ್ ಮಡಿಕೇರಿ ಇವರ ವತಿಯಿಂದ ಸುಂಟಿಕೊಪ್ಪ ಹೋಬಳಿ ಪತ್ರಕರ್ತರಿಗೆ ದಿನಸಿ ಆಹಾರ ಸಾಮಗ್ರಿಗಳ ಕಿಟ್ ಹಾಗೂ ಮಾಸ್ಕ್‍ಗಳನ್ನು ವಿತರಿಸಲಾಯಿತು. ಕೊರೊನಾ ಭೀತಿಯ ಪಡಿತರ ಸಮಸ್ಯೆ ಪರಿಹರಿಸಲು ಆಗ್ರಹಗೋಣಿಕೊಪ್ಪ ವರದಿ, ಏ. 5 : ಬಿಟ್ಟಂಗಾಲ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯಲ್ಲಿ ಜನರಿಗೆ ಸರಿಯಾಗಿ ಪಡಿತರ ವಸ್ತುಗಳು ಸಿಗುತ್ತಿಲ್ಲ. ಆದ್ದರಿಂದ ನ್ಯಾಯಬೆಲೆ ಅಂಗಡಿಯ ಪರವಾನಗಿಯನ್ನು ರದ್ದುಪಡಿಸಬೇಕು ಎಂದು ಕೊರೊನಾ: ಆಕಾಶವಾಣಿಯಲ್ಲಿ ಸಂವಾದಮಡಿಕೇರಿ, ಏ. 5: ಕೊರೊನಾ ವೈರಸ್ ಕುರಿತಾಗಿ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಕಿಡಿಗೇಡಿಗಳಿಂದ ಬೆಂಕಿ : ಗಿಡ ಮರಗಳು ನಾಶಕುಶಾಲನಗರ, ಏ. 5: ಲಾಕ್‍ಡೌನ್ ನಡುವೆ ಕೆಲವು ಕಿಡಿಗೇಡಿಗಳು ಸರಕಾರಿ ಆಸ್ಪತ್ರೆಯೊಂದರ ಆವರಣದಲ್ಲಿ ಬೆಂಕಿ ಹಚ್ಚಿದ ಘಟನೆಯಲ್ಲಿ ಗಿಡಮರಗಳು ನಾಶಗೊಂಡ ಘಟನೆ ಸಮೀಪದ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಸರಳ ಜನ್ಮದಿನಾಚರಣೆಮಡಿಕೇರಿ, ಏ.5: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 113ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ
ಪತ್ರಿಕಾ ಭವನ ಟ್ರಸ್ಟ್ನಿಂದ ಕಿಟ್ ವಿತರಣೆಸುಂಟಿಕೊಪ್ಪ,ಏ.5: ಜಿಲ್ಲಾ ಪತ್ರಿಕಾ ಭವನ ಟ್ರಸ್ಟ್ ಮಡಿಕೇರಿ ಇವರ ವತಿಯಿಂದ ಸುಂಟಿಕೊಪ್ಪ ಹೋಬಳಿ ಪತ್ರಕರ್ತರಿಗೆ ದಿನಸಿ ಆಹಾರ ಸಾಮಗ್ರಿಗಳ ಕಿಟ್ ಹಾಗೂ ಮಾಸ್ಕ್‍ಗಳನ್ನು ವಿತರಿಸಲಾಯಿತು. ಕೊರೊನಾ ಭೀತಿಯ
ಪಡಿತರ ಸಮಸ್ಯೆ ಪರಿಹರಿಸಲು ಆಗ್ರಹಗೋಣಿಕೊಪ್ಪ ವರದಿ, ಏ. 5 : ಬಿಟ್ಟಂಗಾಲ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯಲ್ಲಿ ಜನರಿಗೆ ಸರಿಯಾಗಿ ಪಡಿತರ ವಸ್ತುಗಳು ಸಿಗುತ್ತಿಲ್ಲ. ಆದ್ದರಿಂದ ನ್ಯಾಯಬೆಲೆ ಅಂಗಡಿಯ ಪರವಾನಗಿಯನ್ನು ರದ್ದುಪಡಿಸಬೇಕು ಎಂದು
ಕೊರೊನಾ: ಆಕಾಶವಾಣಿಯಲ್ಲಿ ಸಂವಾದಮಡಿಕೇರಿ, ಏ. 5: ಕೊರೊನಾ ವೈರಸ್ ಕುರಿತಾಗಿ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ
ಕಿಡಿಗೇಡಿಗಳಿಂದ ಬೆಂಕಿ : ಗಿಡ ಮರಗಳು ನಾಶಕುಶಾಲನಗರ, ಏ. 5: ಲಾಕ್‍ಡೌನ್ ನಡುವೆ ಕೆಲವು ಕಿಡಿಗೇಡಿಗಳು ಸರಕಾರಿ ಆಸ್ಪತ್ರೆಯೊಂದರ ಆವರಣದಲ್ಲಿ ಬೆಂಕಿ ಹಚ್ಚಿದ ಘಟನೆಯಲ್ಲಿ ಗಿಡಮರಗಳು ನಾಶಗೊಂಡ ಘಟನೆ ಸಮೀಪದ ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಸರಳ ಜನ್ಮದಿನಾಚರಣೆಮಡಿಕೇರಿ, ಏ.5: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 113ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ